ಸ್ವಾತಂತ್ರ್ಯ ದೊರಕಿದ 74 ವರ್ಷಗಳಲ್ಲಿ ಭಾರತವು ಒಂದಾದರು ಆತಂಕವಾದಿ ಸಂಘಟನೆಯನ್ನು ಕೊನೆಗಾಣಿಸಿದೆಯೇನು?

ಅಗರತಳಾ (ತ್ರಿಪುರ)- ರಾಜ್ಯದ ಧಲಾಯಿ ಜಿಲ್ಲೆಯ ಬಾಂಗ್ಲಾದೇಶ ಗಡಿಯ ಹತ್ತಿರ ಇರುವ ಗಡಿ ಸುರಕ್ಷಾ ದಳದ ಚೌಕಿಯ ಮೇಲೆ ಆತಂಕವಾದಿಗಳು ನಡೆಸಿದ ಆಕ್ರಮಣದಲ್ಲಿ ಸೀಮಾ ಸುರಕ್ಷಾ ದಳದ ಇಬ್ಬರು ಸೈನಿಕರು ಹುತಾತ್ಮರಾದರು. ಅದರಲ್ಲಿ ಒಬ್ಬರು ಉಪನಿರೀಕ್ಷಕರು (ಸಬ್ ಇನ್ಸ್ ಪೆಕ್ಟರ್) ಇದ್ದರು. ಆತಂಕವಾದಿ ಯು ಸೈನಿಕರಿಂದ ಶಸ್ತ್ರಾಸ್ತ್ರಗಳನ್ನು ಕಳವು ಮಾಡಿದ್ದಾರೆ. ನಿಷೇದಿತ ಆತಂಕವಾದಿ ಸಂಘಟನೆ ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರ (ಎನ. ಎಲ್.ಎಫ. ಟಿ) ಇವರಿಂದ ಈ ಆಕ್ರಮಣವನ್ನು ನಡೆಸಲಾಯಿತು.
Two BSF jawans killed in ambush in Tripura’s Dhalai districthttps://t.co/gbDiWoZy0S
— The Indian Express (@IndianExpress) August 3, 2021
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ