ಸ್ವಾತಂತ್ರ್ಯ ದೊರಕಿದ 74 ವರ್ಷಗಳಲ್ಲಿ ಭಾರತವು ಒಂದಾದರು ಆತಂಕವಾದಿ ಸಂಘಟನೆಯನ್ನು ಕೊನೆಗಾಣಿಸಿದೆಯೇನು?

ಅಗರತಳಾ (ತ್ರಿಪುರ)- ರಾಜ್ಯದ ಧಲಾಯಿ ಜಿಲ್ಲೆಯ ಬಾಂಗ್ಲಾದೇಶ ಗಡಿಯ ಹತ್ತಿರ ಇರುವ ಗಡಿ ಸುರಕ್ಷಾ ದಳದ ಚೌಕಿಯ ಮೇಲೆ ಆತಂಕವಾದಿಗಳು ನಡೆಸಿದ ಆಕ್ರಮಣದಲ್ಲಿ ಸೀಮಾ ಸುರಕ್ಷಾ ದಳದ ಇಬ್ಬರು ಸೈನಿಕರು ಹುತಾತ್ಮರಾದರು. ಅದರಲ್ಲಿ ಒಬ್ಬರು ಉಪನಿರೀಕ್ಷಕರು (ಸಬ್ ಇನ್ಸ್ ಪೆಕ್ಟರ್) ಇದ್ದರು. ಆತಂಕವಾದಿ ಯು ಸೈನಿಕರಿಂದ ಶಸ್ತ್ರಾಸ್ತ್ರಗಳನ್ನು ಕಳವು ಮಾಡಿದ್ದಾರೆ. ನಿಷೇದಿತ ಆತಂಕವಾದಿ ಸಂಘಟನೆ ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರ (ಎನ. ಎಲ್.ಎಫ. ಟಿ) ಇವರಿಂದ ಈ ಆಕ್ರಮಣವನ್ನು ನಡೆಸಲಾಯಿತು.
Two BSF jawans killed in ambush in Tripura’s Dhalai districthttps://t.co/gbDiWoZy0S
— The Indian Express (@IndianExpress) August 3, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ