ಸ್ವಾತಂತ್ರ್ಯ ದೊರಕಿದ 74 ವರ್ಷಗಳಲ್ಲಿ ಭಾರತವು ಒಂದಾದರು ಆತಂಕವಾದಿ ಸಂಘಟನೆಯನ್ನು ಕೊನೆಗಾಣಿಸಿದೆಯೇನು?

ಅಗರತಳಾ (ತ್ರಿಪುರ)- ರಾಜ್ಯದ ಧಲಾಯಿ ಜಿಲ್ಲೆಯ ಬಾಂಗ್ಲಾದೇಶ ಗಡಿಯ ಹತ್ತಿರ ಇರುವ ಗಡಿ ಸುರಕ್ಷಾ ದಳದ ಚೌಕಿಯ ಮೇಲೆ ಆತಂಕವಾದಿಗಳು ನಡೆಸಿದ ಆಕ್ರಮಣದಲ್ಲಿ ಸೀಮಾ ಸುರಕ್ಷಾ ದಳದ ಇಬ್ಬರು ಸೈನಿಕರು ಹುತಾತ್ಮರಾದರು. ಅದರಲ್ಲಿ ಒಬ್ಬರು ಉಪನಿರೀಕ್ಷಕರು (ಸಬ್ ಇನ್ಸ್ ಪೆಕ್ಟರ್) ಇದ್ದರು. ಆತಂಕವಾದಿ ಯು ಸೈನಿಕರಿಂದ ಶಸ್ತ್ರಾಸ್ತ್ರಗಳನ್ನು ಕಳವು ಮಾಡಿದ್ದಾರೆ. ನಿಷೇದಿತ ಆತಂಕವಾದಿ ಸಂಘಟನೆ ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರ (ಎನ. ಎಲ್.ಎಫ. ಟಿ) ಇವರಿಂದ ಈ ಆಕ್ರಮಣವನ್ನು ನಡೆಸಲಾಯಿತು.
Two BSF jawans killed in ambush in Tripura’s Dhalai districthttps://t.co/gbDiWoZy0S
— The Indian Express (@IndianExpress) August 3, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !