ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !

ಬೆಳಗಾವಿ – ಇಲ್ಲಿನ ಹಾರುಗೇರಿ ಗ್ರಾಮದ ತೆರೆದಾಳ-ಹಾರುಗೇರಿ ರಸ್ತೆಯಲ್ಲಿ ಅಮೀರ್ ಜಮಾದಾರ್ ಎಂಬ 20 ವರ್ಷದ ಯುವಕನು ಅಪ್ರಾಪ್ತ ಹಿಂದೂ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಮೀರನು ಈ ಯುವತಿಯನ್ನು ಒಮ್ಮುಖವಾಗಿ ಪ್ರೀತಿಸುತ್ತಿದ್ದ. ಪೊಲೀಸರು ಅಮೀರನನ್ನು ಬಂಧಿಸಿ ಆತನ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್ತು, ರಾ.ಸ್ವ.ಸಂ, ಬಜರಂಗದಳ, ಶ್ರೀರಾಮ ಸೇನೆ ಮತ್ತು ಇತರ ಹಿಂದುತ್ವನಿಷ್ಠ ಸಂಘಟನೆಗಳು ಬಾಲಕಿಯ ಮನೆಯಿಂದ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗುವಂತೆ ಒತ್ತಾಯಿಸಿ ಪೊಲೀಸರಿಗೆ ಮನವಿಯನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ತಿನ ನೇತಾರ ವಿಠ್ಠಲ ಮಾಳಿಯವರು ಮಾತನಾಡಿ, ಆರೋಪಿಗೆ ಗಲ್ಲು ಶಿಕ್ಷೆಯಾಗುವವರೆಗೂ ಆಂದೋಲನ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ.. ಒಲ್ಲೆ ಎಂದ ಬಾಲಕಿಯ ಪ್ರಾಣವನ್ನೇ ತೆಗೆದ..!
#Murder https://t.co/QGDUGu4u3o— vijaykarnataka (@Vijaykarnataka) August 2, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !