ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !

ಬೆಳಗಾವಿ – ಇಲ್ಲಿನ ಹಾರುಗೇರಿ ಗ್ರಾಮದ ತೆರೆದಾಳ-ಹಾರುಗೇರಿ ರಸ್ತೆಯಲ್ಲಿ ಅಮೀರ್ ಜಮಾದಾರ್ ಎಂಬ 20 ವರ್ಷದ ಯುವಕನು ಅಪ್ರಾಪ್ತ ಹಿಂದೂ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಮೀರನು ಈ ಯುವತಿಯನ್ನು ಒಮ್ಮುಖವಾಗಿ ಪ್ರೀತಿಸುತ್ತಿದ್ದ. ಪೊಲೀಸರು ಅಮೀರನನ್ನು ಬಂಧಿಸಿ ಆತನ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್ತು, ರಾ.ಸ್ವ.ಸಂ, ಬಜರಂಗದಳ, ಶ್ರೀರಾಮ ಸೇನೆ ಮತ್ತು ಇತರ ಹಿಂದುತ್ವನಿಷ್ಠ ಸಂಘಟನೆಗಳು ಬಾಲಕಿಯ ಮನೆಯಿಂದ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗುವಂತೆ ಒತ್ತಾಯಿಸಿ ಪೊಲೀಸರಿಗೆ ಮನವಿಯನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ತಿನ ನೇತಾರ ವಿಠ್ಠಲ ಮಾಳಿಯವರು ಮಾತನಾಡಿ, ಆರೋಪಿಗೆ ಗಲ್ಲು ಶಿಕ್ಷೆಯಾಗುವವರೆಗೂ ಆಂದೋಲನ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ.. ಒಲ್ಲೆ ಎಂದ ಬಾಲಕಿಯ ಪ್ರಾಣವನ್ನೇ ತೆಗೆದ..!
#Murder https://t.co/QGDUGu4u3o— vijaykarnataka (@Vijaykarnataka) August 2, 2021
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!