ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !

ಬೆಳಗಾವಿ – ಇಲ್ಲಿನ ಹಾರುಗೇರಿ ಗ್ರಾಮದ ತೆರೆದಾಳ-ಹಾರುಗೇರಿ ರಸ್ತೆಯಲ್ಲಿ ಅಮೀರ್ ಜಮಾದಾರ್ ಎಂಬ 20 ವರ್ಷದ ಯುವಕನು ಅಪ್ರಾಪ್ತ ಹಿಂದೂ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಅಮೀರನು ಈ ಯುವತಿಯನ್ನು ಒಮ್ಮುಖವಾಗಿ ಪ್ರೀತಿಸುತ್ತಿದ್ದ. ಪೊಲೀಸರು ಅಮೀರನನ್ನು ಬಂಧಿಸಿ ಆತನ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ವಿಶ್ವ ಹಿಂದೂ ಪರಿಷತ್ತು, ರಾ.ಸ್ವ.ಸಂ, ಬಜರಂಗದಳ, ಶ್ರೀರಾಮ ಸೇನೆ ಮತ್ತು ಇತರ ಹಿಂದುತ್ವನಿಷ್ಠ ಸಂಘಟನೆಗಳು ಬಾಲಕಿಯ ಮನೆಯಿಂದ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗುವಂತೆ ಒತ್ತಾಯಿಸಿ ಪೊಲೀಸರಿಗೆ ಮನವಿಯನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ತಿನ ನೇತಾರ ವಿಠ್ಠಲ ಮಾಳಿಯವರು ಮಾತನಾಡಿ, ಆರೋಪಿಗೆ ಗಲ್ಲು ಶಿಕ್ಷೆಯಾಗುವವರೆಗೂ ಆಂದೋಲನ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ.. ಒಲ್ಲೆ ಎಂದ ಬಾಲಕಿಯ ಪ್ರಾಣವನ್ನೇ ತೆಗೆದ..!
#Murder https://t.co/QGDUGu4u3o— vijaykarnataka (@Vijaykarnataka) August 2, 2021
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು