ಗೊಂದಲ ಮಾಡಿ ವ್ಯರ್ಥವಾದ ಕಾರ್ಯಕಲಾಪಗಳ ಖರ್ಚನ್ನು ಅವರಿಂದಲೇ ವಸೂಲು ಮಾಡಬೇಕು !

ನವದೆಹಲಿ – ರಾಜ್ಯಸಭೆಯಲ್ಲಿ ಸಭಾಪತಿಯ ಎದುರುಗಡೆಯ ಖಾಲಿ ಜಾಗದಲ್ಲಿ ಗೊಂದಲವನ್ನು ಉಂಟುಮಾಡಿದ ತೃಣಮೂಲ ಕಾಂಗ್ರೆಸ್ಸಿನ 6 ಸಂಸದರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 4 ರಂದು ರಾಜ್ಯಸಭೆಯ ಹಗಲಿನ ಕಾರ್ಯಕಲಾಪ ಆರಂಭವಾದ ನಂತರ ಸಂಸದರು ಗೊಂದಲ ಮಾಡಲು ಆರಂಭಿಸಿದಾಗ ಅವರನ್ನು ಅಮಾನತುಗೊಳಿಸಲಾಯಿತು. ದೊಲ ಸೇನ, ನದಿಮುಲ್ ಹಕ, ಅಬಿರ ರಂಜನ್ ಬಿಸ್ವಾಸ, ಶಾಂತಾ ಛೆತ್ರಿ, ಅರ್ಪಿತಾ ಘೋಷ ಮತ್ತು ಮೌಸಮ ನೂರ ಎಂಬುದು ಈ ಸಾಂಸದರ ಹೆಸರುಗಳಾಗಿವೆ.
6 TMC MPs suspended from Rajya Sabha for a day for displaying placards, ‘disobeying’ Chair
(@PoulomiMSaha) (@Himanshu_Aajtak) #India #ParliamentSession #MonsoonSession #RajyaSabha https://t.co/dVIgGVEiI2— IndiaToday (@IndiaToday) August 4, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ