ದೇಶದಲ್ಲಿ ಚರ್ಚ್, ಮಸೀದಿ, ಬೌದ್ಧ ವಿಹಾರ ಇತ್ಯಾದಿ ಧಾರ್ಮಿಕ ಶ್ರದ್ಧಾಸ್ಥಾನಗಳನ್ನು ಧ್ವಂಸ ಮಾಡುವ ಬೆದರಿಕೆಯನ್ನು ಜಿಹಾದಿ ಭಯೋತ್ಪಾದಕರು ನೀಡುವುದಿಲ್ಲ; ಏಕೆಂದರೆ ಹಿಂದೂಗಳೇ ಅವರ ಶತ್ರುಗಳು ಮತ್ತು ಅವರನ್ನು ನಾಶಪಡಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವುದು ಅವರ ಧ್ಯೇಯವಾಗಿದೆ. ಹಿಂದೂಗಳು ಇದನ್ನು ಗಮನದಲ್ಲಿಟ್ಟುಕೊಂಡು ಭಾರತದಲ್ಲಿ ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕು !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಸ್ಥಳೀಯ ಅಲಿಗಂಜ್ ಹನುಮಾನ್ ದೇವಸ್ಥಾನ ಮತ್ತು ಮನಕಾಮೇಶ್ವರ ದೇವಸ್ಥಾನ ಸೇರಿದಂತೆ ನಗರದ ಇತರ ದೇವಸ್ಥಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಶಕೀಲ್ ಎಂಬ ಜಿಹಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ದೆಹಲಿಯ ಸೀಲಮಪುರದ ನಿವಾಸಿ. ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸುತ್ತಿದೆ. ಆತನ ಇತರ ಸಹಚರರನ್ನು ಹುಡುಕಲಾಗುತ್ತಿದೆ. ‘ಭಯೋತ್ಪಾದಕ ಸಂಘಟನೆಗಳೊಂದಿಗೆ ಶಕೀಲ್ ನಂಟಿದೆಯೇ ?’ ಎಂಬ ಮಾಹಿತಿ ಪಡೆಯಲಾಗುತ್ತಿದೆ. ದೇವಸ್ಥಾನಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪತ್ರದ ಪ್ರತಿಯನ್ನು (ಪೋಟೋಕಾಪಿಯನ್ನು) ಪೊಲೀಸರು ಶಕೀಲ್ ನಿಂದ ವಶಪಡಿಸಿಕೊಂಡಿದ್ದಾರೆ.

ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
ಹೆರಿಗೆಯಾದ ಮಹಿಳೆಗೆ ತಪ್ಪು ರಕ್ತ; ಜೀವದೊಂದಿಗೆ ಆಸ್ಪತ್ರೆಯ ಚೆಲ್ಲಾಟ! : Hospital Blood Error
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್