- ಪಾಶ್ಚಿಮಾತ್ಯ ದೇಶಗಳ ವಿಶ್ವವಿದ್ಯಾಲಯಗಳಲ್ಲಿ ಉಪನಿಷತ್ಗಳ ಪ್ರಾಮುಖ್ಯತೆಯನ್ನು ಅರಿತುಕೊಳ್ಳಲಾಗಿದೆ; ಆದರೆ ಭಾರತದಲ್ಲಿ ತಥಾಕಥಿತ ಜಾತ್ಯತೀತರು ಮತ್ತು ಪ್ರಗತಿ(ಅಧೋ)ಗತಿ ಪರರು ಇದನ್ನು ಅರಿತುಕೊಂಡಿಲ್ಲ, ಇದು ನಾಚಿಕೆಗೇಡಿನ ಸಂಗತಿ !
- ಭಾರತದ ಎಷ್ಟು ವಿಶ್ವವಿದ್ಯಾನಿಲಯಗಳು ಉಪನಿಷತ್ನಿಂದ ಇಂತಹ ಶ್ಲೋಕಗಳನ್ನು ಗೋಡೆಗಳ ಮೇಲೆ ಬರೆದಿವೆ ?
ನವದೆಹಲಿ : ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಛಾಯಾಚಿತ್ರ ಹರಿದಾಡುತ್ತಿದೆ. ಅದರಲ್ಲಿ ಪೋಲಂಡಿನ ವಾರ್ಸಾ ವಿಶ್ವವಿದ್ಯಾಲಯದ ಗ್ರಂಥಾಲಯದ ಹೊರಗೋಡೆಯಲ್ಲಿ ಉಪನಿಷತ್ತಿನ ಶ್ಲೋಕಗಳನ್ನು ಬರೆದಿರುವುದು ಕಂಡು ಬರುತ್ತಿದೆ. ಪೋಲೆಂಡ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿ ಮಾಹಿತಿಯನ್ನು ನೀಡುತ್ತಾ, ‘ಎಂತಹ ಸುಂದರ ದೃಶ್ಯವಾಗಿದೆ. ಉಪನಿಷತ್ತುಗಳು ಹಿಂದೂ ಧರ್ಮದ ಆಧಾರವಾಗಿರುವ ಸಂಸ್ಕೃತ ಗ್ರಂಥಗಳ ಅಂಗವಾಗಿವೆ.’
ಸಾಮಾಜಿಕ ಮಾಧ್ಯಮಗಳ ಮೂಲಕ ಅನೇಕರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅವರಲ್ಲಿ ಒಬ್ಬರು, ಜಗತ್ತಿನಾದ್ಯಂತ ಹಿಂದೂ ಧರ್ಮವನ್ನು ಸ್ವೀಕರಿಸುತ್ತಿರುವಾಗ, ನಾವು ಮಾತ್ರ ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಆಕರ್ಷಿತರಾಗಿದ್ದೇವೆ ಎಂದು ಹೇಳಿದರು.

ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara