ನವದೆಹಲಿ – ಈ ವರ್ಷ ವಿಶ್ವ ಹಿಂದೂ ಪರಿಷತ್ತು ಶ್ರೀಕೃಷ್ಣಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮದ ಯೋಜನೆ ಮಾಡಲಿದೆ. ಈ ಬಗ್ಗೆ ಯೋಜನೆಯನ್ನು ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಅಲೋಕ ಕುಮಾರ ಇವರು, ಶ್ರೀ ಕೃಷ್ಣಜನ್ಮಾಷ್ಟಮಿಯು ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನವಾಗಿದೆ. ಆಗಸ್ಟ್ ೩೦, ರಂದು ಶ್ರೀಕೃಷ್ಣಜನ್ಮಾಷ್ಟಮಿ ಇದೆ. ಅದಕ್ಕಿಂತ ಮೊದಲೇ ಆಗಸ್ಟ್ ೨೨ ರಿಂದ ಇಡೀ ದೇಶದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅದಕ್ಕಾಗಿ ಯೋಜನೆಯ ರೂಪುರೇಷೆ ರೂಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”