ನವದೆಹಲಿ – ಈ ವರ್ಷ ವಿಶ್ವ ಹಿಂದೂ ಪರಿಷತ್ತು ಶ್ರೀಕೃಷ್ಣಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮದ ಯೋಜನೆ ಮಾಡಲಿದೆ. ಈ ಬಗ್ಗೆ ಯೋಜನೆಯನ್ನು ಮಾಡಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಅಲೋಕ ಕುಮಾರ ಇವರು, ಶ್ರೀ ಕೃಷ್ಣಜನ್ಮಾಷ್ಟಮಿಯು ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನವಾಗಿದೆ. ಆಗಸ್ಟ್ ೩೦, ರಂದು ಶ್ರೀಕೃಷ್ಣಜನ್ಮಾಷ್ಟಮಿ ಇದೆ. ಅದಕ್ಕಿಂತ ಮೊದಲೇ ಆಗಸ್ಟ್ ೨೨ ರಿಂದ ಇಡೀ ದೇಶದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅದಕ್ಕಾಗಿ ಯೋಜನೆಯ ರೂಪುರೇಷೆ ರೂಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ದೆಹಲಿ > ಈ ಸಲದ ಶ್ರೀ ಕೃಷ್ಣಜನ್ಮಾಷ್ಟಮಿಯ ನಿಮಿತ್ತ್ತ ವಿಶ್ವ ಹಿಂದೂ ಪರಿಷತ್ತಿನಿಂದ ದೇಶಾದ್ಯಂತ ಕಾರ್ಯಕ್ರಮದ ಆಯೋಜನೆ
ಈ ಸಲದ ಶ್ರೀ ಕೃಷ್ಣಜನ್ಮಾಷ್ಟಮಿಯ ನಿಮಿತ್ತ್ತ ವಿಶ್ವ ಹಿಂದೂ ಪರಿಷತ್ತಿನಿಂದ ದೇಶಾದ್ಯಂತ ಕಾರ್ಯಕ್ರಮದ ಆಯೋಜನೆ
ಸಂಬಂಧಿತ ಲೇಖನಗಳು
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 85 ಕೋಟಿ ರೂಪಾಯಿ ಅನುದಾನ
Teacher Suspended : ಬುಡಕಟ್ಟು ಜನಾಂಗದ ಮಹಿಳೆಯರನ್ನು ‘ಅವರು ಹಿಂದುಗಳೆ ಅಲ್ಲ’, ಹಾಗಾಗಿ ಹಣೆಗೆ ಕುಂಕುಮ ಮತ್ತು ಮಂಗಳಸೂತ್ರ ಹಾಕದಂತೆ ಕರೆ ನೀಡಿದ್ದ ಶಿಕ್ಷಕಿ ಅಮಾನತು !
Sanskrit Verse Opposition : ಗುನಾ (ಮಧ್ಯಪ್ರದೇಶ) ಇಲ್ಲಿಯ ಕಾನ್ವೆಂಟ್ ಶಾಲೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶ್ಲೋಕ ಹೇಳಲು ವಿರೋಧ !
Change in Religion : ಮತಾಂತರದ ನಂತರ ಶಾಲೆಯ ಪ್ರಮಾಣಪತ್ರಗಳಲ್ಲಿ ಹೊಸ ಧರ್ಮವನ್ನು ನಮೂದಿಸಬಹುದು ! – ಕೇರಳ ಉಚ್ಚನ್ಯಾಯಾಲಯದ ತೀರ್ಪು
ಜೈಲಿನಲ್ಲಿರುವ ಕೈದಿಗಳ ಬಳಿ 25 ಮೊಬೈಲ್ ಪತ್ತೆ !
ರಾಷ್ಟ್ರಪತಿ ಭವನದಲ್ಲಿರುವ ದರ್ಬಾರ್ ಹಾಲ್ ಅನ್ನು ‘ಗಣತಂತ್ರ ಮಂಟಪ’ ಮತ್ತು ಅಶೋಕ ಹಾಲ್ ಅನ್ನು ‘ಅಶೋಕ್ ಮಂಟಪ’ ಎಂದು ಮರುನಾಮಕರಣ !