ಕಳೆದ ೩ ದಶಕಗಳಿಂದ ಭಾರತ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿದೆ, ಇದು ಇಲ್ಲಿವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ನವದೆಹಲಿ : ದೇಶದ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾರ್ಯಕ್ರಮದ ಸಿದ್ಧತೆ ನಡೆಯುತ್ತಿರುವಾಗ ಭದ್ರತೆಯ ದೃಷ್ಟಿಯಲ್ಲಿಯೂ ಎಚ್ಚರಿಕೆಯನ್ನು ನಿರ್ವಹಿಸಲಾಗುತ್ತಿದೆ. ದೆಹಲಿ ಪೊಲೀಸರು ಕೆಂಪು ಕೋಟೆಯ ಪರಿಸರದಲ್ಲಿ ಪರಾರಿಯಾಗಿರುವ ೬ ಭಯೋತ್ಪಾದಕರ ಛಾಯಾಚಿತ್ರ ಮತ್ತು ಮಾಹಿತಿಯಿರುವ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಭಯೋತ್ಪಾದಕರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಪೊಲೀಸರು ಈ ಆರೂ ಭಯೋತ್ಪಾದಕರು ಅಲ್-ಕೈದಾ ಭಯೋತ್ಪಾದಕ ಸಂಘಟನೆಗೆ ಸಂಬಂಧಪಟ್ಟವರಾಗಿದ್ದಾರೆ. ಗುಪ್ತಚರ ಇಲಾಖೆಗಳಿಂದ ಮಾಹಿತಿ ಪಡೆದ ನಂತರ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಈ ಭಯೋತ್ಪಾದಕರು ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ದೇಶದ ಯಾವುದೇ ಭಾಗದಲ್ಲಿ ಕಾರ್ಯಾಚರಣೆ ನಡೆಸಬಹುದು. ರೈತರ ಚಳುವಳಿಯ ನೆಪದಲ್ಲಿ ಕೆಲವರು ದೆಹಲಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಬಹುದು. ಇದಕ್ಕಾಗಿ ಅವರು ಡ್ರೋನ್ಗಳನ್ನು ಕೂಡ ಬಳಸಬಹುದು. ಆದ್ದರಿಂದ ಡ್ರೋನ್ ಹಾರಾಟವನ್ನು ಕೂಡ ನಿಷೇಧಿಸಲಾಗಿದೆ.

FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath