|
ಪುಣೆ – ಚಲನಚಿತ್ರಗಳಲ್ಲಿ ಭಾರತೀಯ ಸೈನ್ಯಾಧಿಕಾರಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸಿರುವುದನ್ನು ನಾನು ಯಾವಾಗಲೂ ನೋಡಿದ್ದೇನೆ. ಆ ಚಲನಚಿತ್ರಗಳಲ್ಲಿ ಸುಂದರವಾಗಿರುವ ನಟಿಯ ಕರ್ನಲ್ ತಂದೆಯನ್ನು ಯಾವಾಗಲು ಕೆಟ್ಟವರಾಗಿ ತೋರಿಸಲಾಗುತ್ತದೆ. ಅವರ ಒಂದು ಕೈಯಲ್ಲಿ ಬಂದೂಕು ಹಾಗೂ ಮತ್ತೊಂದು ಕೈಯಲ್ಲಿ ವಿಸ್ಕಿಯ ಬಾಟಲಿಯನ್ನು ಹಿಡಿದುಕೊಂಡಿರುವಂತೆ ತೋರಿಸಲಾಗುತ್ತದೆ. ನನಗೆ ಅದನ್ನು ನೋಡಿದಾಗ ತಪ್ಪೆಂದು ಅನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಗೌರವಿಸುತ್ತೇನೆ; ಆದರೆ ಈ ರೀತಿ ಯಾವುದಾದರೂ ಒಂದು ಸಮಾಜ ಹಾಗೂ ವ್ಯಕ್ತಿತ್ವವನ್ನು ತೋರಿಸುವುದನ್ನು ತಪ್ಪಿಸಬೇಕು, ಎಂದು ಭಾರತೀಯ ಸೈನ್ಯದಳದ ಪ್ರಮುಖರಾದ ಮನೋಜ ಮುಕುಂದ ನರವಣೆಯವರು ಹೇಳಿದರು. ‘ಫಿಲ್ಮ ಆಂಡ್ ಟೆಲಿವಿಜನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ’ದ ದೂರದರ್ಶನ ಶಾಖೆಯ ಸುವರ್ಣ ಜಯಂತಿಯ ಕಾರ್ಯಕ್ರಮ ನಡೆಯಿತು. ಸೈನ್ಯದಳ ಪ್ರಮುಖರು ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !