|
ಪುಣೆ – ಚಲನಚಿತ್ರಗಳಲ್ಲಿ ಭಾರತೀಯ ಸೈನ್ಯಾಧಿಕಾರಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸಿರುವುದನ್ನು ನಾನು ಯಾವಾಗಲೂ ನೋಡಿದ್ದೇನೆ. ಆ ಚಲನಚಿತ್ರಗಳಲ್ಲಿ ಸುಂದರವಾಗಿರುವ ನಟಿಯ ಕರ್ನಲ್ ತಂದೆಯನ್ನು ಯಾವಾಗಲು ಕೆಟ್ಟವರಾಗಿ ತೋರಿಸಲಾಗುತ್ತದೆ. ಅವರ ಒಂದು ಕೈಯಲ್ಲಿ ಬಂದೂಕು ಹಾಗೂ ಮತ್ತೊಂದು ಕೈಯಲ್ಲಿ ವಿಸ್ಕಿಯ ಬಾಟಲಿಯನ್ನು ಹಿಡಿದುಕೊಂಡಿರುವಂತೆ ತೋರಿಸಲಾಗುತ್ತದೆ. ನನಗೆ ಅದನ್ನು ನೋಡಿದಾಗ ತಪ್ಪೆಂದು ಅನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಗೌರವಿಸುತ್ತೇನೆ; ಆದರೆ ಈ ರೀತಿ ಯಾವುದಾದರೂ ಒಂದು ಸಮಾಜ ಹಾಗೂ ವ್ಯಕ್ತಿತ್ವವನ್ನು ತೋರಿಸುವುದನ್ನು ತಪ್ಪಿಸಬೇಕು, ಎಂದು ಭಾರತೀಯ ಸೈನ್ಯದಳದ ಪ್ರಮುಖರಾದ ಮನೋಜ ಮುಕುಂದ ನರವಣೆಯವರು ಹೇಳಿದರು. ‘ಫಿಲ್ಮ ಆಂಡ್ ಟೆಲಿವಿಜನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ’ದ ದೂರದರ್ಶನ ಶಾಖೆಯ ಸುವರ್ಣ ಜಯಂತಿಯ ಕಾರ್ಯಕ್ರಮ ನಡೆಯಿತು. ಸೈನ್ಯದಳ ಪ್ರಮುಖರು ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !