|
ಪುಣೆ – ಚಲನಚಿತ್ರಗಳಲ್ಲಿ ಭಾರತೀಯ ಸೈನ್ಯಾಧಿಕಾರಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸಿರುವುದನ್ನು ನಾನು ಯಾವಾಗಲೂ ನೋಡಿದ್ದೇನೆ. ಆ ಚಲನಚಿತ್ರಗಳಲ್ಲಿ ಸುಂದರವಾಗಿರುವ ನಟಿಯ ಕರ್ನಲ್ ತಂದೆಯನ್ನು ಯಾವಾಗಲು ಕೆಟ್ಟವರಾಗಿ ತೋರಿಸಲಾಗುತ್ತದೆ. ಅವರ ಒಂದು ಕೈಯಲ್ಲಿ ಬಂದೂಕು ಹಾಗೂ ಮತ್ತೊಂದು ಕೈಯಲ್ಲಿ ವಿಸ್ಕಿಯ ಬಾಟಲಿಯನ್ನು ಹಿಡಿದುಕೊಂಡಿರುವಂತೆ ತೋರಿಸಲಾಗುತ್ತದೆ. ನನಗೆ ಅದನ್ನು ನೋಡಿದಾಗ ತಪ್ಪೆಂದು ಅನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಗೌರವಿಸುತ್ತೇನೆ; ಆದರೆ ಈ ರೀತಿ ಯಾವುದಾದರೂ ಒಂದು ಸಮಾಜ ಹಾಗೂ ವ್ಯಕ್ತಿತ್ವವನ್ನು ತೋರಿಸುವುದನ್ನು ತಪ್ಪಿಸಬೇಕು, ಎಂದು ಭಾರತೀಯ ಸೈನ್ಯದಳದ ಪ್ರಮುಖರಾದ ಮನೋಜ ಮುಕುಂದ ನರವಣೆಯವರು ಹೇಳಿದರು. ‘ಫಿಲ್ಮ ಆಂಡ್ ಟೆಲಿವಿಜನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ’ದ ದೂರದರ್ಶನ ಶಾಖೆಯ ಸುವರ್ಣ ಜಯಂತಿಯ ಕಾರ್ಯಕ್ರಮ ನಡೆಯಿತು. ಸೈನ್ಯದಳ ಪ್ರಮುಖರು ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ