ಪೂನಾ – ಸಮಾಜ, ಸಂವಿಧಾನ ಹಾಗೂ ಸಂಪನ್ಮೂಲಗಳನ್ನು ಕಾಪಾಡಲು ಜನಾಂದೋಲನವನ್ನು ದೇಶದಾದ್ಯಂತ ‘ಜನ ಆಝಾದಿ’ ಹೋರಾಟವನ್ನು ನಡೆಸುವ ಸಂಕಲ್ಪಪಮಾಡಲಾಗಿದೆ. ಆಗಸ್ಟ್ ೯ರ ಕ್ರಾಂತಿದಿನದಿಂದ ಸ್ವಾತಂತ್ರ್ಯದಿನದ ಅಮೃತಮಹೋತ್ಸವದ ವರೆಗೂ (ಆಗಸ್ಟ್ ೧೫, ೨೦೨೨) ದೇಶದಾದ್ಯಂತ ಸ್ವಾತಂತ್ರ್ಯಹೋರಾಟದಲ್ಲಿ ಮಹತ್ವ ಪಡೆದ ಸ್ಥಳಗಳಲ್ಲಿ ಜನಜಾಗೃತಿಯ ಆಂದೋಲನ ನಡೆಸಲಾಗುವುದು, ಎಂಬ ಮಾಹಿತಿಯನ್ನು ಆಂದೋಲನದ ರಾಷ್ಟ್ರೀಯ ಸಂಯೋಜಕ ಮುಖಂಡರಾದ ಮೇಧಾ ಪಾಟಕರ ನೀಡಿದರು. ವರ್ಷವಿಡೀ ಆನಂದೋತ್ಸವ ಆಚರಿಸುವುದಕ್ಕಿಂತ ಅಧಿಕಾರ ಹಾಗೂ ಹಕ್ಕು ನೀಡುವ ನಿಜವಾದ ಸ್ವಾತಂತ್ರ್ಯ ಬೇಕು ಎಂಬ ಅಪೇಕ್ಷೆಯನ್ನು ವ್ಯಕ್ತಪಡಿಸುತ್ತಾ ಅವರು ಕೇಂದ್ರ ಸರಕಾರದ ನೀತಿಗಳನ್ನು ಟೀಕಿಸಿದರು.
ಅವರು ‘ವನ, ಕಾಡು, ಭೂಮಿ ಇತ್ಯಾದಿಗಳ ಮೇಲೆ ಆಕ್ರಮಣ, ಮಹಿಳೆಯರ ಮೇಲೆ ಅತ್ಯಾಚಾರ, ನಿರುದ್ಯೋಗ, ಆದಿವಾಸಿ ಹಾಗೂ ದಲಿತರ ಸಮಸ್ಯೆಗಳತ್ತ ಗಮನ ಸೆಳೆದರು. ಉದಾರೀಕರಣ, ಖಾಸಗೀಕರಣ, ಜಾಗತೀಕರಣದ ಧೋರಣೆಯು ದೇಶವನ್ನು ಗುಲಾಮಗಿರಿಯತ್ತ ಕೊಂಡೊಯ್ಯುತ್ತಿದೆ. ಸಂವಿಧಾನದಲ್ಲಿ ಕಂಪನೀಕರಣಕ್ಕೆ ಸ್ಥಾನವಿಲ್ಲ; ಆದರೆ ಸರಕಾರದ ನೀತಿಗಳು ಕಂಪನೀಕರಣವನ್ನು ಪ್ರೋತ್ಸಾಹಿಸುತ್ತಿವೆ.

ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram