
ಪ್ರಭು ಶ್ರೀರಾಮನು ಕಸ್ತೂರಿ ಮೃಗದ ಬೇಟೆಯಾಡಲಿಲ್ಲ, ಅವನು ಮಾರೀಚ ರಾಕ್ಷಸನ ಮಾಯಾವಿತನವನ್ನು ಬೆಳಕಿಗೆ ತಂದಿದ್ದನು. ಹನುಮಂತನು ಸೀತಾಮಾತೆಗೆ ತಮ್ಮ ವಿಯೋಗದಲ್ಲಿರುವಾಗ ಪ್ರಭು ಶ್ರೀರಾಮನು ಜೇನು ಹಾಗೂ ಉದ್ದು ಇವುಗಳ ಸೇವನೆಯನ್ನು ಮಾಡಲಿಲ್ಲ ಎಂದು ಹೇಳಿದ್ದನು. ಪರ್ವತ ಪ್ರದೇಶಗಳಲ್ಲಿ ಜೇನು ಹಾಗೂ ಉದ್ದು ಇವು ಋಷಿಮುನಿಗಳ ಆಹಾರವಾಗಿತ್ತು. ಪ್ರಭು ಶ್ರೀರಾಮನು ಮಾಂಸ ಸೇವಿಸಿದನು ಎಂಬುದು ಸಂಪೂರ್ಣ ಸುಳ್ಳು ಮತ್ತು ಅಪಪ್ರಚಾರವಾಗಿದೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !