ಆಡಳಿತ ನಿರ್ವಹಿಸಲು ಯಾರೂ ಜವಾಬ್ದಾರರಿಲ್ಲದ್ದರಿಂದ ಸರಕಾರವು ದೇವಸ್ಥಾನವನ್ನು ಸರಕಾರಿಕರಣಗೊಳಿಸಲಿದೆ !
|
ಜೈಪುರ (ರಾಜಸ್ಥಾನ) – ಇಲ್ಲಿನ ಪ್ರಸಿದ್ಧ ಮೆಹಂದೀಪುರ ಬಾಲಾಜಿ ದೇವಸ್ಥಾನದ ಮಹಾಂತರಾದ ಶ್ರೀ ಕಿಶೋರ್ ಪುರಿ ಮಹಾರಾಜರು ದೇಹತ್ಯಾಗ ಮಾಡಿದ ನಂತರ, ಈ ದೇವಸ್ಥಾನದ ಸರಕಾರಿಕರಣ ಮಾಡುವ ತಯಾರಿ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಮಹಂತ ಶ್ರೀ ಕಿಶೋರ್ ಪುರಿ ಮಹಾರಾಜರ ನಂತರ ದೇವಸ್ಥಾನವನ್ನು ನೋಡಿಕೊಳ್ಳಲು ಯಾರೂ ಇಲ್ಲ, ಆದ್ದರಿಂದ ಸರಕಾರವು ಈ ದೇವಸ್ಥಾನವನ್ನು ಸರಕಾರೀಕರಣಗೊಳಿಸಲು ಯೋಚಿಸುತ್ತಿದೆ. ಮಹಂತ ಶ್ರೀ ಕಿಶೋರ್ ಪುರಿ ಮಹಾರಾಜ ಅನಾರೋಗ್ಯದಿಂದ ಬಳಲುತ್ತಿದ್ದಾಗ ದೇವಸ್ಥಾನದ ನಿರ್ವಹಣೆಗೆ ಸಂಬಂಧಿಸಿದಂತೆ ಸರಕಾರಕ್ಕೆ ದೂರು ನೀಡಿದ್ದರಿಂದ ಸರಕಾರವು ಈ ಬಗ್ಗೆ ವಿಚಾರ ಮಾಡುತ್ತಿದೆ. (ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತದಲ್ಲಿರುವಾಗ ಅದೇ ರೀತಿ ಇತರ ರಾಜ್ಯಗಳಲ್ಲಿಯೂ ಕಾಂಗ್ರೆಸ್ನ ಅವ್ಯವಸ್ಥೆ ಹಾಗೂ ಭ್ರಷ್ಟ ವ್ಯವಹಾರಗಳ ಬಗ್ಗೆ ಜನರಿಂದ ದೂರುಗಳು ಬಂದಿದ್ದವು. ಯಾವ ನಿಯಮವನ್ನು ದೇವಸ್ಥಾನವನ್ನು ಸ್ವಾಧೀನಗೊಳಿಸಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ ಅದೇ ನಿಯಮ ಕಾಂಗ್ರೆಸ್ಗೆ ಸಹ ಅನ್ವಯಿಸಿದರೆ ಕಾಂಗ್ರೆಸ್ನವರಿಗೆ ನಡೆಯಬಹುದೇ ? -ಸಂಪಾದಕರು) ಜನರ ಹಿತಕ್ಕಾಗಿ ಸರಕಾರ ಜಮ್ಮುವಿನಲ್ಲಿ ಶ್ರೀ ವೈಷ್ಣೋದೇವಿ ದೇವಸ್ಥಾನದ ಮಂಡಳಿಯಂತೆಯೇ ಈ ದೇವಸ್ಥಾನದ ಆಡಳಿತವನ್ನು ಸರಕಾರ ತೆಗೆದುಕೊಳ್ಳಬಹುದು, ಎಂದು ಹೇಳಲಾಗುತ್ತಿದೆ.
#RajasthanNews: मेहंदीपुर बालाजी मंदिर के महंत किशोरपुरी महाराज की अंतिम विदाई @DausaZee @ashish982921271 #MehndipurBalaji pic.twitter.com/k87ULtzLVq
— ZEE Rajasthan (@zeerajasthan_) August 9, 2021

ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!