ಲವ್ ಜಿಹಾದ್ ಅಂದರೆ ಮತಾಂಧರಿಂದ ಹಿಂದೂ ಕುಟುಂಬಗಳನ್ನು ನಾಶಮಾಡುವ ತಂತ್ರ. ಮತದ ರಾಜಕೀಯದಿಂದಾಗಿ ಎಲ್ಲ ಪಕ್ಷದ ಆಡಳಿತಗಾರರು ಈ ಬಗ್ಗೆ ಗಮನಹರಿಸದೇ ಇರುವುದರಿಂದ ಇಲ್ಲಿಯವರೆಗೆ ಲಕ್ಷಾಂತರ ಹಿಂದೂ ಹುಡುಗಿಯರು ಮತಾಂತರಗೊಂಡಿದ್ದಾರೆ ಮತ್ತು ಅವರ ಜೀವನವು ನಷ್ಟವಾಗಿದೆ. ಆದ್ದರಿಂದ, ಹಿಂದೂ ಧರ್ಮವನ್ನು ಉಳಿಸಲು ಹಿಂದೂ ರಾಷ್ಟ್ರ ಬಿಟ್ಟರೆ ಪರ್ಯಾಯವಿಲ್ಲ ! – ಸಂಪಾದಕ
ಕಡಬ (ದಕ್ಷಿಣ ಕನ್ನಡ) – ಇಲ್ಲಿಯ ೧೭ ವರ್ಷದ ಮಹಾವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಮನೆಯಿಂದ ಹಟಾತ್ತಾಗಿ ನಾಪತ್ತೆಯಾಗಿದ್ದಾಳೆ. ಅದೇ ಸಮಯದಲ್ಲಿ, ಹಳ್ಳಿಯ ಒಬ್ಬ ಮತಾಂಧ ಯುವಕ ಕೂಡ ನಾಪತ್ತೆಯಾಗಿದ್ದಾನೆ ಎಂಬ ವರದಿ ಬಂದಿದೆ. ಆದ್ದರಿಂದ, ಇಬ್ಬರೂ ಒಟ್ಟಿಗೆ ಓಡಿಹೋಗಿರಬಹುದು ಎಂದು ಊಹಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ವಿದ್ಯಾರ್ಥಿನಿ ಬೆಳಗ್ಗೆ ಮಹಾವಿದ್ಯಾಲಯಕ್ಕೆ ಹೋಗಲು ಮನೆಯಿಂದ ಹೊರಟವಳು ನಂತರ ಸಂಜೆಯವರೆಗೂ ಮನೆಗೆ ಬಾರದೇ ಇದ್ದಾಗ ಸಂಬಂಧಿಕರು ಹುಡುಕಲಾರಂಭಿಸಿದರು. ಆಕೆ ಎಲ್ಲಿಯೂ ಸಿಗದ ಕಾರಣ, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದೇ ಸಮಯದಲ್ಲಿ, ೨೪ ವರ್ಷದ ಹನೀಫ್ ಕೂಡ ಹಳ್ಳಿಯಿಂದ ಕಾಣೆಯಾಗಿದ್ದಾನೆ ಎಂದು ಗಮನಕ್ಕೆ ಬಂದಿದೆ. ಆದ್ದರಿಂದ, ‘ಇದು ಲವ್ ಜಿಹಾದ್ ಪ್ರಕರಣವಾಗಿರಬೇಕು’ ಎಂದು ಚರ್ಚಿಸಲಾಗುತ್ತಿದೆ.

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ