ಸಾಮಾಜಿಕ ಮಾಧ್ಯಮಗಳಲ್ಲಿ ಪದೇ ಪದೇ ಆಗುವ ಹಿಂದೂ ದೇವತೆಗಳ ಅವಮಾನವನ್ನು ತಡೆಗಟ್ಟಲು ಕೇಂದ್ರ ಸರಕಾರ ಕಠಿಣ ಕಾನೂನುನನ್ನು ನಿರ್ಮಿಸಬೇಕು, ಎಂಬುವುದು ಹಿಂದೂಗಳ ಅಪೇಕ್ಷೆಯಾಗಿದೆ ! – ಸಂಪಾದಕ
ಮಂಗಳೂರು – ಸ್ವಾಮಿ ಕೊರಗಜ್ಜ ದೇವರನ್ನು ಭಗವಾನ ಶಿವನ ಅವತಾರವೆಂದು ತಿಳಿಯುತ್ತಾರೆ. ಕೆಲವು ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ದೇವರ ಛಾಯಾಚಿತ್ರವನ್ನು ಗಣಕಯಂತ್ರದಲ್ಲಿ ತಿರುಚಿ (ಎಡಿಟ್) ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಾರೆ. ಆದ್ದರಿಂದ ಭಕ್ತರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ‘ಹಿಂದೂ ಜಾಗರಣ ವೇದಿಕೆ’ ಸಂಘಟನೆಯು ಪೊಲೀಸರಲ್ಲಿ ದೂರನ್ನು ದಾಖಲಿಸಿ ‘ಆರೋಪಿಯ ಮೇಲೆ ಕ್ರಮವನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದೆ.

ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ