ಸಾಮಾಜಿಕ ಮಾಧ್ಯಮಗಳಲ್ಲಿ ಪದೇ ಪದೇ ಆಗುವ ಹಿಂದೂ ದೇವತೆಗಳ ಅವಮಾನವನ್ನು ತಡೆಗಟ್ಟಲು ಕೇಂದ್ರ ಸರಕಾರ ಕಠಿಣ ಕಾನೂನುನನ್ನು ನಿರ್ಮಿಸಬೇಕು, ಎಂಬುವುದು ಹಿಂದೂಗಳ ಅಪೇಕ್ಷೆಯಾಗಿದೆ ! – ಸಂಪಾದಕ
ಮಂಗಳೂರು – ಸ್ವಾಮಿ ಕೊರಗಜ್ಜ ದೇವರನ್ನು ಭಗವಾನ ಶಿವನ ಅವತಾರವೆಂದು ತಿಳಿಯುತ್ತಾರೆ. ಕೆಲವು ಕಿಡಿಗೇಡಿಗಳು ಸ್ವಾಮಿ ಕೊರಗಜ್ಜ ದೇವರ ಛಾಯಾಚಿತ್ರವನ್ನು ಗಣಕಯಂತ್ರದಲ್ಲಿ ತಿರುಚಿ (ಎಡಿಟ್) ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಾರೆ. ಆದ್ದರಿಂದ ಭಕ್ತರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ‘ಹಿಂದೂ ಜಾಗರಣ ವೇದಿಕೆ’ ಸಂಘಟನೆಯು ಪೊಲೀಸರಲ್ಲಿ ದೂರನ್ನು ದಾಖಲಿಸಿ ‘ಆರೋಪಿಯ ಮೇಲೆ ಕ್ರಮವನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!