ಮಹಮ್ಮದ್ ಆಲಮ ಮತ್ತು ಅವನ ಸಹಚರರ ಬಂಧನ
|
ಚಂಪಾರಣ (ಬಿಹಾರ್) : ಸ್ಥಳೀಯ ಮಠಲೋಹಿಯಾ ಎಂಬ ಊರಿನಲ್ಲಿ ಸುದರ್ಶನ ನ್ಯೂಸ್ ಹಿಂದಿ ವಾರ್ತಾ ವಾಹಿನಿಯ ಪತ್ರಕರ್ತ ಮನೀಶ್ ಕುಮಾರ್ ಸಿಂಹ ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿಯ ಆಧಾರದಲ್ಲಿ ಮಹಮ್ಮದ್ ಆಲಮ ಮತ್ತೆ ಅವನ ಸಹಚರನನ್ನು ಬಂಧಿಸಿದ್ದಾರೆ. ಸಿಂಹ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಊರಿನ ಒಂದು ಹಳ್ಳದಲ್ಲಿ ಸಿಕ್ಕಿದೆ. ಭೂಮಿಯ ವಾದದಿಂದ ಈ ಹತ್ಯೆ ಆಗಿದೆ ಎಂದು ಹೇಳಲಾಗುತ್ತಿದೆ.
Bihar: Sudarshan News journalist murdered, Arsad Alam and Amarendra Singh arrestedhttps://t.co/OvwO6jIAMD
— OpIndia.com (@OpIndia_com) August 11, 2021
ಭೂಮಿಯ ವಾದದಿಂದ ಜುಲೈ ೨೫ ರಂದು ಮಹಮ್ಮದ್ ಆಲಮ ಸೇರಿ ೧೩ ಜನರ ವಿರುದ್ಧ ಆರೋಪವನ್ನು ದಾಖಲಿಸಲಾಗಿತ್ತು.

ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು