ಮಹಮ್ಮದ್ ಆಲಮ ಮತ್ತು ಅವನ ಸಹಚರರ ಬಂಧನ
|
ಚಂಪಾರಣ (ಬಿಹಾರ್) : ಸ್ಥಳೀಯ ಮಠಲೋಹಿಯಾ ಎಂಬ ಊರಿನಲ್ಲಿ ಸುದರ್ಶನ ನ್ಯೂಸ್ ಹಿಂದಿ ವಾರ್ತಾ ವಾಹಿನಿಯ ಪತ್ರಕರ್ತ ಮನೀಶ್ ಕುಮಾರ್ ಸಿಂಹ ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿಯ ಆಧಾರದಲ್ಲಿ ಮಹಮ್ಮದ್ ಆಲಮ ಮತ್ತೆ ಅವನ ಸಹಚರನನ್ನು ಬಂಧಿಸಿದ್ದಾರೆ. ಸಿಂಹ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಊರಿನ ಒಂದು ಹಳ್ಳದಲ್ಲಿ ಸಿಕ್ಕಿದೆ. ಭೂಮಿಯ ವಾದದಿಂದ ಈ ಹತ್ಯೆ ಆಗಿದೆ ಎಂದು ಹೇಳಲಾಗುತ್ತಿದೆ.
Bihar: Sudarshan News journalist murdered, Arsad Alam and Amarendra Singh arrestedhttps://t.co/OvwO6jIAMD
— OpIndia.com (@OpIndia_com) August 11, 2021
ಭೂಮಿಯ ವಾದದಿಂದ ಜುಲೈ ೨೫ ರಂದು ಮಹಮ್ಮದ್ ಆಲಮ ಸೇರಿ ೧೩ ಜನರ ವಿರುದ್ಧ ಆರೋಪವನ್ನು ದಾಖಲಿಸಲಾಗಿತ್ತು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ