ತೆಲಂಗಾಣದ ತೆಲಂಗಾಣ ರಾಷ್ಟ್ರ ಸಮಿತಿ ಸರಕಾರದ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆ !
ಮೇಡಕ್ (ತೆಲಂಗಾಣಾ) – ಇಲ್ಲಿನ ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್ (ವಯಸ್ಸು ೪೫) ಅವರನ್ನು ದುಷ್ಕರ್ಮಿಗಳು ಚತುಶ್ಚಕ್ರ ವಾಹನದ ಡಿಕ್ಕಿಯಲ್ಲಿ ಬಂದ್ ಮಾಡಿ ಜೀವಂತವಾಗಿ ಸುಟ್ಟಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
Telangana: BJP leader found dead in the trunk of his burnt car in Medakhttps://t.co/EDdbUx2G1d
— OpIndia.com (@OpIndia_com) August 11, 2021
ಶ್ರೀನಿವಾಸ್ ಇವರು ರಾ.ಸ್ವ.ಸಂಘ ಮತ್ತು ವಿಎಚ್ಪಿಯೊಂದಿಗೆ ಜೋಡಿಸಲ್ಪಟ್ಟಿದ್ದರು. ಅವರ ಮೇಲೆ ಈ ಹಿಂದೆಯೂ ಮಾರಣಾಂತಿಕ ಹಲ್ಲೆ ನಡೆದಿತ್ತು. ಅವರಿಗೆ ಕೆಲವು ಜನರೊಂದಿಗೆ ವ್ಯವಹಾರದ ಬಗ್ಗೆ ವಿವಾದವಿತ್ತು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !