ದೇವಸ್ಥಾನಗಳು ಸರಕಾರಿಕರಣವಾದಾಗ, ಸರಕಾರ ಯಾರಿಗೆ ಬೇಕಾದದರೂ ದೇವಸ್ಥಾನದ ಅರ್ಚಕರನ್ನಾಗಿ ಮತ್ತು ಸೇವಕರನ್ನಾಗಿ ನೇಮಿಸಿ ಹಿಂದೂ ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ, ಎಂಬುದನ್ನು ಗಮನದಲ್ಲಿಡಿ !

ಚೆನ್ನೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯವು ಹಿಂದೂಗಳ ದೇವಸ್ಥಾನಗಳಲ್ಲಿ ಮುಖ್ಯ ಅರ್ಚಕರ ನೇಮಕದ ವಿಷಯವನ್ನು ‘ಯಥಾಸ್ಥಿತಿ’ ಕಾಪಾಡಲು ಆದೇಶಿಸಿದೆ. ‘ಅಖಿಲ ಭಾರತೀಯ ಆದಿ ಶೈವ ಶಿವಾಚಾರ್ಯ ಸೇವಾ ಸಂಗಮ’ದ ಅರ್ಜಿಯ ವಿಚಾರಣೆ ವೇಳೆ ಈ ಮಧ್ಯಂತರ ಆದೇಶವನ್ನು ನೀಡಲಾಗಿದೆ. ಮುಂದಿನ ವಿಚಾರಣೆ ಆಗಸ್ಟ್ 25 ರಂದು ನಡೆಯಲಿದೆ. ರಾಜ್ಯದಲ್ಲಿ ಮುಖ್ಯ ಅರ್ಚಕ, ಪರಿಚಾರಕ ಇತ್ಯಾದಿ ಹುದ್ದೆಗಳಿಗೆ ಸರಕಾರದಿಂದ ಅರ್ಜಿಗಳನ್ನು ಆಹ್ವಾನಿಸುವ ಜಾಹೀರಾತು ಜುಲೈ 6 ರಂದು ಪ್ರಕಟಿಸಲಾಗಿತ್ತು. ಅಖಿಲ ಭಾರತೀಯ ಆದಿ ಶೈವ ಶಿವಾಚಾರ್ಯ ಸೇವಾ ಸಂಗಮ’ವು ಈ ಜಾಹೀರಾತನ್ನು ರದ್ದುಪಡಿಸುವಂತೆ ಕೋರಿ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!