ದೇವಸ್ಥಾನಗಳು ಸರಕಾರಿಕರಣವಾದಾಗ, ಸರಕಾರ ಯಾರಿಗೆ ಬೇಕಾದದರೂ ದೇವಸ್ಥಾನದ ಅರ್ಚಕರನ್ನಾಗಿ ಮತ್ತು ಸೇವಕರನ್ನಾಗಿ ನೇಮಿಸಿ ಹಿಂದೂ ಸಂಪ್ರದಾಯಗಳನ್ನು ಉಲ್ಲಂಘಿಸುತ್ತದೆ, ಎಂಬುದನ್ನು ಗಮನದಲ್ಲಿಡಿ !

ಚೆನ್ನೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯವು ಹಿಂದೂಗಳ ದೇವಸ್ಥಾನಗಳಲ್ಲಿ ಮುಖ್ಯ ಅರ್ಚಕರ ನೇಮಕದ ವಿಷಯವನ್ನು ‘ಯಥಾಸ್ಥಿತಿ’ ಕಾಪಾಡಲು ಆದೇಶಿಸಿದೆ. ‘ಅಖಿಲ ಭಾರತೀಯ ಆದಿ ಶೈವ ಶಿವಾಚಾರ್ಯ ಸೇವಾ ಸಂಗಮ’ದ ಅರ್ಜಿಯ ವಿಚಾರಣೆ ವೇಳೆ ಈ ಮಧ್ಯಂತರ ಆದೇಶವನ್ನು ನೀಡಲಾಗಿದೆ. ಮುಂದಿನ ವಿಚಾರಣೆ ಆಗಸ್ಟ್ 25 ರಂದು ನಡೆಯಲಿದೆ. ರಾಜ್ಯದಲ್ಲಿ ಮುಖ್ಯ ಅರ್ಚಕ, ಪರಿಚಾರಕ ಇತ್ಯಾದಿ ಹುದ್ದೆಗಳಿಗೆ ಸರಕಾರದಿಂದ ಅರ್ಜಿಗಳನ್ನು ಆಹ್ವಾನಿಸುವ ಜಾಹೀರಾತು ಜುಲೈ 6 ರಂದು ಪ್ರಕಟಿಸಲಾಗಿತ್ತು. ಅಖಿಲ ಭಾರತೀಯ ಆದಿ ಶೈವ ಶಿವಾಚಾರ್ಯ ಸೇವಾ ಸಂಗಮ’ವು ಈ ಜಾಹೀರಾತನ್ನು ರದ್ದುಪಡಿಸುವಂತೆ ಕೋರಿ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !