ರೋಹಿಂಗ್ಯಾ, ಬಾಂಗ್ಲಾದೇಶಿಯರು ಇತ್ಯಾದಿ ನುಸುಳುಖೋರರು ದೇಶಕ್ಕೆ ಅಪಾಯಕಾರಿ ಇರುವುದು ಸ್ಪಷ್ಟವಾಗಿದೆ; ಆದರೆ ಸರಕಾರವು ಅವರನ್ನು ಆದಷ್ಟು ಪತ್ತೆ ಹಚ್ಚಿ ದೇಶದಿಂದ ಹೊರಗಟ್ಟಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !

ನವ ದೆಹಲಿ – ಭಾರತದಲ್ಲಿ ನುಸುಳಿ ವಾಸಿಸುತ್ತಿರುವ ರೋಹಿಂಗ್ಯಾ ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾರೆ. ಈ ನುಸುಳುಖೋರ ರೋಹಿಂಗ್ಯಾ ದೇಶದಲ್ಲಿ ಪ್ರತಿದಿನ ಒಂದಲ್ಲೊಂದು ಅಪರಾಧಿ ಕೃತ್ಯಗಳಲ್ಲಿ ತೊಡಗಿರುವುದು ಮಾಹಿತಿ ಬರುತ್ತಿದೆ. ಅವರನ್ನು ಗುರುತಿಸಲು ರಾಜ್ಯಗಳಿಗೆ ಆದೇಶ ನೀಡಲಾಗಿದ್ದು, ಈ ವಿಷಯವಾಗಿ ಕಾರ್ಯ ನಡೆಯುತ್ತಿದೆ ಎಂದು ಕೇಂದ್ರೀಯ ರಾಜ್ಯ ಗೃಹರಾಜ್ಯಮಂತ್ರಿ ನಿತ್ಯಾನಂದ ರಾಯ್ ಇವರು ಲೋಕಸಭೆಯಲ್ಲಿ ಮಾಹಿತಿ ನೀಡಿದರು.

ಇಡೀ ದೇಶದಲ್ಲಿ ರಾಷ್ಟ್ರೀಯ ಪೌರತ್ವದ ನೋಂದಣಿ (ಎನ್.ಅರ್.ಸಿ) ಜಾರಿ ಮಾಡುವ ಸಲುವಾಗಿ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸರಕಾರದಿಂದ 2021 ರ ಜನಗಣತಿಯ ಮೊದಲನೆಯ ಹಂತದಲ್ಲಿ ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್.ಪಿ.ಆರ್) ಅಪ್ಡೇಟ್ ಮಾಡುವ ನಿರ್ಣಯ ಕೈಕೊಂಡಿದೆ.
Instructions have also been issued to capture their biographic and biometric particulars, cancellation of fake #Indian documents and for taking legal proceedings, including deportation, Minister of State for Home Affairs, Nityanand Rai said.https://t.co/IV6oDHlmUM
— The Hindu (@the_hindu) August 10, 2021
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ