ರೋಹಿಂಗ್ಯಾ, ಬಾಂಗ್ಲಾದೇಶಿಯರು ಇತ್ಯಾದಿ ನುಸುಳುಖೋರರು ದೇಶಕ್ಕೆ ಅಪಾಯಕಾರಿ ಇರುವುದು ಸ್ಪಷ್ಟವಾಗಿದೆ; ಆದರೆ ಸರಕಾರವು ಅವರನ್ನು ಆದಷ್ಟು ಪತ್ತೆ ಹಚ್ಚಿ ದೇಶದಿಂದ ಹೊರಗಟ್ಟಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !

ನವ ದೆಹಲಿ – ಭಾರತದಲ್ಲಿ ನುಸುಳಿ ವಾಸಿಸುತ್ತಿರುವ ರೋಹಿಂಗ್ಯಾ ದೇಶದ ಭದ್ರತೆಗೆ ಅಪಾಯಕಾರಿಯಾಗಿದ್ದಾರೆ. ಈ ನುಸುಳುಖೋರ ರೋಹಿಂಗ್ಯಾ ದೇಶದಲ್ಲಿ ಪ್ರತಿದಿನ ಒಂದಲ್ಲೊಂದು ಅಪರಾಧಿ ಕೃತ್ಯಗಳಲ್ಲಿ ತೊಡಗಿರುವುದು ಮಾಹಿತಿ ಬರುತ್ತಿದೆ. ಅವರನ್ನು ಗುರುತಿಸಲು ರಾಜ್ಯಗಳಿಗೆ ಆದೇಶ ನೀಡಲಾಗಿದ್ದು, ಈ ವಿಷಯವಾಗಿ ಕಾರ್ಯ ನಡೆಯುತ್ತಿದೆ ಎಂದು ಕೇಂದ್ರೀಯ ರಾಜ್ಯ ಗೃಹರಾಜ್ಯಮಂತ್ರಿ ನಿತ್ಯಾನಂದ ರಾಯ್ ಇವರು ಲೋಕಸಭೆಯಲ್ಲಿ ಮಾಹಿತಿ ನೀಡಿದರು.

ಇಡೀ ದೇಶದಲ್ಲಿ ರಾಷ್ಟ್ರೀಯ ಪೌರತ್ವದ ನೋಂದಣಿ (ಎನ್.ಅರ್.ಸಿ) ಜಾರಿ ಮಾಡುವ ಸಲುವಾಗಿ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸರಕಾರದಿಂದ 2021 ರ ಜನಗಣತಿಯ ಮೊದಲನೆಯ ಹಂತದಲ್ಲಿ ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್.ಪಿ.ಆರ್) ಅಪ್ಡೇಟ್ ಮಾಡುವ ನಿರ್ಣಯ ಕೈಕೊಂಡಿದೆ.
Instructions have also been issued to capture their biographic and biometric particulars, cancellation of fake #Indian documents and for taking legal proceedings, including deportation, Minister of State for Home Affairs, Nityanand Rai said.https://t.co/IV6oDHlmUM
— The Hindu (@the_hindu) August 10, 2021
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ