
‘ಅವಿಭಕ್ತ-ಕುಟುಂಬ ಪದ್ಧತಿಯಲ್ಲಿ ವ್ಯಕ್ತಿಯು ಸಾತ್ತ್ವಿಕನಾಗಿದ್ದರೆ, ಮಾತ್ರ ಒಟ್ಟಿಗೆ ಇರುವುದರಿಂದ ಅವರಿಗೆ ಆಶ್ರಮದಲ್ಲಿದ್ದಂತೆ ಸಮಷ್ಟಿಯ ಲಾಭವಾಗುತ್ತದೆ; ಆದರೆ ಈಗಿನ ಕಾಲದಲ್ಲಿ ಇಂತಹ ಕುಟುಂಬ ನೋಡಲು ಸಿಗುವುದು ಅಪರೂಪವಾಗಿದೆ. ತಾಯಿ, ತಂದೆ, ಮಗ, ಸೊಸೆ ಹೀಗೆ ನಾಲ್ಕು ವ್ಯಕ್ತಿಗಳ ಚಿಕ್ಕ ಕುಟುಂಬವಿದ್ದರೂ, ನಾಲ್ಕು ಜನರ ನಾಲ್ಕು ಅಭಿಪ್ರಾಯಗಳಿರುತ್ತವೆ. ಎಲ್ಲರೂ ಸಾಧನೆಯನ್ನು ಮಾಡತೊಡಗಿದರೆ ಅವರಲ್ಲಿ ಆಶ್ರಮದಲ್ಲಿನ ಸಾಧಕರಂತೆ ನಿಜವಾದ ಕುಟುಂಬಭಾವನೆಯು ನಿರ್ಮಾಣವಾಗುತ್ತದೆ. – (ಪರಾತ್ಪರ ಗುರು) ಡಾ. ಆಠವಲೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !