
ನವದೆಹಲಿ – ಗುಜರಿಗೆ ಹಾಕಿದ ನಂತರ ವಾಹನದ ಒಂದು ಪ್ರಮಾಣಪತ್ರ ವಾಹನದ ಮಾಲೀಕರಿಗೆ ಸಿಗಲಿದೆ. ಇದರಿಂದ ಅವರಿಗೆ ಹೊಸ ವಾಹನವನ್ನು ಖರೀದಿಸುವಾಗ ನೋಂದಣಿ ಮತ್ತು ರಸ್ತೆ ತೆರಿಗೆಯಲ್ಲಿ ರಿಯಾಯಿತಿಯನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವೊಂದರಲ್ಲಿ ಘೋಷಿಸಿದರು.
Vehicle scrappage policy: What it means for car owners https://t.co/IULo4SYs3P
— TOI Top Stories (@TOITopStories) August 13, 2021
ಪ್ರಧಾನಿ ಮೋದಿಯವರು ತಮ್ಮ ಮಾತನ್ನು ಮುಂದುವರೆಸುತ್ತಾ, ಹಳೆಯ ವಾಹನಗಳನ್ನು ವೈಜ್ಞಾನಿಕ ರೀತಿಯಲ್ಲಿ ಪರೀಕ್ಷಿಸಲಾಗುವುದು; ಅನಂತರ ಗುಜರಿಗೆ ಹಾಕುವ ಪ್ರಕ್ರಿಯೆಯು ಆರಂಭವಾಗುವುದು. ಇದರಿಂದ ವಾಹನ ತಯಾರಿಕೆ ಮತ್ತು ಲೋಹಗಳಿಗೆ ಸಂಬಂಧಿಸಿದ ಸಂಸ್ಥೆಗಳಿಗೆ ಹೆಚ್ಚಿನ ಲಾಭವಾಗುತ್ತದೆ. ಗುಜರಿಯ ವ್ಯವಹಾರದಲ್ಲಿ ಕೆಲಸ ಮಾಡುವ ಜನರಿಗೂ ಲಾಭವಾಗಲಿದೆ ಎಂದು ಹೇಳಿದರು.
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ
ತೃಣಮೂಲ ಕಾಂಗ್ರೆಸ್ನ 20 ಸಂಸದರ ಬಂಡಾಯ !
ಕೋಟ್ಯಧಿಪತಿ ಹಿಂದೂ ಯುವಕನ ಮತಾಂತರ ಪ್ರಕರಣದಲ್ಲಿ ಮುಸ್ಲಿಂ ಮಹಿಳಾ ಜಿಮ್ ಟ್ರೈನರ್ ಮತ್ತು ಆಕೆಯ ತಂದೆಯ ಬಂಧನ : Shamli Conversion