ವಿಶ್ವ ಸಂಸ್ಥೆಯು ಇಂತಹ ಹೇಳಿಕೆಗಳನ್ನು ನೀಡುವುದಕ್ಕಿಂತ ತಾಲಿಬಾನನ್ನು ಸಂಪೂರ್ಣವಾಗಿ ನಾಶ ಮಾಡಲು ಏಕೆ ಪ್ರಯತ್ನಿಸುವುದಿಲ್ಲ ? – ಸಂಪಾದಕರು

ನ್ಯೂಯಾರ್ಕ್ (ಅಮೇರಿಕಾ) – ವಿಶ್ವ ಸಂಸ್ಥೆಯ ಮುಖ್ಯಸ್ಥರಾದ ಆಂಟೋನಿಯೊ ಗುಟೆರೆಸರವರು ತಾಲಿಬಾನ್ಗೆ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಹಾಗೂ ಅಫ್ಘಾನಿಸ್ತಾನದಲ್ಲಿನ ಜನರ ಹಿತಕ್ಕಾಗಿ ಪರಸ್ಪರರ ಮೇಲೆ ವಿಶ್ವಾಸವಿಟ್ಟುಕೊಂಡು ಸಂಧಾನ ಮಾಡಿಕೊಳ್ಳಲು ಆಹ್ವಾನಿಸಿದೆ. ಅದೇ ರೀತಿ ‘ಶಸ್ತ್ರಾಸ್ತ್ರಗಳ ಮೂಲಕ ಅಧಿಕಾರವನ್ನು ಪಡೆಯಲು ಪ್ರಯತ್ನಿಸುವುದೆಂದರೆ ದಾರಿತಪ್ಪಿದಂತೆ ಆಗಿದೆ. ಆದ್ದರಿಂದ ದೀರ್ಘಕಾಲ ಆಂತರಿಕ ಯುದ್ಧವಾಗಬಹುದು ಮತ್ತು ಅಫ್ಘಾನಿಸ್ತಾನವು ಸಂಪೂರ್ಣವಾಗಿ ನಾಶವಾಗುವ ಆತಂಕವಿದೆ. ಅಫ್ಘಾನಿಸ್ತಾನ ಹಾಗೂ ತಾಲಿಬಾನಿನ ಪ್ರತಿನಿಧಿಗಳ ನಡುವೆ ದೊಹಾದಲ್ಲಿ ನಡೆದ ಚರ್ಚೆಯಿಂದ ಸಂಧಾನದ ಬಗ್ಗೆ ಏನಾದರೂ ಮಾರ್ಗ ಸಿಗಬಹುದು, ಎಂದು ಗುಟೆರೆಸರವರು ಹೇಳಿದರು. ಗುಟೆರಸರವರು ತಮ್ಮ ಮಾತನ್ನು ಮುಂದುವರೆಸುತ್ತಾ, ಯುದ್ಧದ ಕಾಲದಲ್ಲಿ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡುವುದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದರು.
UN Secretary-General @antonioguterres has called on the #Taliban to immediately halt the offensive.#Afghanistan #News #UnitedNations https://t.co/gXrb4jyJG1
— IndiaToday (@IndiaToday) August 14, 2021
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!