‘ಶ್ರಾವಣ ಕೃಷ್ಣ ಪಕ್ಷ ಚತುರ್ದಶಿ’ ಈ ತಿಥಿಯಂದು ದೇಶ ಸ್ವತಂತ್ರವಾಯಿತು ! ಆದರೆ ಆಂಗ್ಲ ಮಾನಸಿಕತೆಯಿಂದಾಗಿ ಈ ದಿನವನ್ನು ಕ್ರೈಸ್ತ ಕಾಲಗಣನೆಗನುಸಾರ ‘ಅಗಸ್ಟ್ ೧೫’ ಎಂದು ಹೇಳಲಾಗುತ್ತದೆ.
ಭಾರತೀಯರೇ, ಈ ಮಾನಸಿಕತೆಯನ್ನು ಬಿಟ್ಟುಬಿಡಿ ಮತ್ತು ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ‘ಅಗಸ್ಟ್ ೧೫’ ರಂದು ಆಲ್ಲ, ಬದಲಾಗಿ ತಿಥಿಗನುಸಾರ ‘ಶ್ರಾವಣ ಕೃಷ್ಣ ಪಕ್ಷ ಚತುರ್ದಶಿ’ ಯಂದು ಆಚರಿಸಿರಿ !

ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!