ಶಾಮಲಿ (ಉತ್ತರಪ್ರದೇಶ) – ಇಲ್ಲಿಯ ಕೈರಾನಾದಲ್ಲಿಯ ಅತ್ಯಾಚಾರದ ಪ್ರಕರಣದಲ್ಲಿನ ಸಾಕ್ಷಿದಾರನನ್ನು ಆರೋಪಿಯು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. (ಅತ್ಯಾಚಾರದ ಪ್ರಕರಣದಲ್ಲಿ ಕೂಡಲೇ ವಿಚಾರಣೆಯನ್ನು ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದ್ದರೆ, ಈ ಕಾಲ ಬರುತ್ತಿರಲಿಲ್ಲ ! ವ್ಯವಸ್ಥೆಯಲ್ಲಿನ ಈ ಕುಂದುಕೊರತೆಗಳನ್ನು ಸುಧಾರಿಸಲು ಸರಕಾರಿ ವ್ಯವಸ್ಥೆಯು ಈಗ ಏನು ಮಾಡಲಿದೆ ? ಸಂಪಾದಕರು)
೨ ವರ್ಷದ ಹಿಂದೆ ಓರ್ವ ಯುವತಿಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಅವರಿಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆಗಸ್ಟ್ ೧೬ ರಂದು ಸಂತ್ರಸ್ಥೆಯು ಆಕೆಯ ಸ್ನೇಹಿತೆಯ ಜೊತೆ ದೇವಸ್ಥಾನಕ್ಕೆ ಹೋಗುತ್ತಿರುವಾಗ ಆರೋಪಿಯು ಆ ಯುವತಿಯನ್ನು ಎಳೆದುಕೊಂಡು ಕಾಡಿಗೆ ಕೊಂಡೊಯ್ದರು. ಆಗ ಸ್ನೇಹಿತೆಯು ಮನೆಗೆ ಹೋಗಿ ಈ ವಿಷಯ ತಿಳಿಸಿದನಂತರ. ಸಂತ್ರಸ್ಥೆಯ ತಾಯಿ ಮತ್ತು ಸಾಕ್ಷಿದಾರ ಅಜಯ ಇವರಿಬ್ಬರೂ ಘಟನಾಸ್ಥಳಕ್ಕೆ ತಲುಪಿದಾಗ ಆರೊಪಿಯು ಗುಂಡು ಹಾರಿಸಿ ಅಜಯನ ಹತ್ಯೆ ಮಾಡಿದನು.

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ