|
ಸಂಭಲ್ (ಉತ್ತರಪ್ರದೇಶ) – ಅಫಗಾನಿಸ್ತಾನದಲ್ಲಿ ಬೀಡುಬಿಡಲು ಬಂದ ಅಮೇರಿಕಾ ಹಾಗೂ ರಶಿಯಾವನ್ನು ತಾಲಿಬಾನ್ ವಿರೋಧಿಸಿತ್ತು. ತಾಲಿಬಾನ್ನ ನೇತೃತ್ವದಲ್ಲಿ ಅಫಗಾನಿ ಜನರಿಗೆ ಅಮೇರಿಕಾದಿಂದ ಸ್ವಾತಂತ್ರ್ಯ ಬೇಕಿತ್ತು. ಅಫಗಾನಿಸ್ತಾನದ ಸ್ವಾತಂತ್ರ್ಯ ಅಲ್ಲಿನ ಜನರ ಆಂತರಿಕ ವಿಷವಾಗಿದೆ, ಎಂದು ಹೇಳಿ ಸಮಾಜವಾದಿ ಪಕ್ಷದ ಸಂಸದ ಶಫೀಕುರ್ರಹಮಾನ್ ಬರ್ಕ್ ಅಫಗಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಿರುವುದನ್ನು ಸಮರ್ಥಿಸಿದರು. ‘ತಾಲಿಬಾನಿನಿಂದ ಭಾರತಕ್ಕೆ ಅಪಾಯವಿಲ್ಲ, ಏಕೆಂದರೆ ಭಾರತವು ಒಂದು ಸಶಕ್ತವಾದ ದೇಶವಾಗಿದೆ, ಎಂದು ಕೂಡ ಅವರು ನುಡಿದರು. ಬರ್ಕ್ ಅಫಗಾನಿಸ್ತಾನದಲ್ಲಿ ತಾಲಿಬಾನನ ಹೋರಾಟವನ್ನು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೋಲಿಸಿದ್ದಾರೆ.
#SamajwadiParty MP Shafiqur Rahman Barq has said that #Taliban have only recaptured the land that originally belonged to them.https://t.co/udyiARokbJ #Afghanistan
— India TV (@indiatvnews) August 17, 2021

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ