
ಬಂಟ್ವಾಳ – ಇಲ್ಲಿನ ವಿದ್ಯಾಗಿರಿಯ ‘ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಸಿಬಿಎಸ್ಸಿಯ ೨೦೨೦-೨೧ ನೆಯ ಸಾಲಿನ ೧೦ ನೆಯ ತರಗತಿಯ ಪರೀಕ್ಷೆಯಲ್ಲಿ ಚಿ. ಶ್ರೇಯಸ್ ಶೆಣೈ ಇವರು ಶೇ. ೯೫.೨ ರಷ್ಟು ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ಶಾಲೆಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ಇವರು ಸನಾತನ ಸಾಧಕಿ ಸೌ. ಕವಿತಾ ಶೆಣೈ ಹಾಗೂ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಮೋಕ್ತೆಸರ ಶ್ರೀ. ಪುರುಷೋತ್ತಮ ಶೆಣೈ ಇವರ ದ್ವಿತೀಯ ಪುತ್ರನಾಗಿದ್ದಾನೆ.
ಅವರ ತಾಯಿ ಸೌ. ಕವಿತಾ ಶೆಣೈಯವರು ಚಿ. ಶ್ರೇಯಸ್ ಶೆಣೈ ಇವರ ಬಗ್ಗೆ ಹೇಳುತ್ತಾ, ‘ಪ್ರತಿದಿನ ಬೆಳಗ್ಗೆ ನಿಯಮಿತವಾಗಿ ಅರ್ಧಗಂಟೆ ಜಪ ಮಾಡುವುದು, ಪ್ರಾರ್ಥನೆ ಕೃತಜ್ಞತೆಯೊಂದಿಗೆ ವಿದ್ಯಾಭ್ಯಾಸ ಮಾಡುವುದು, ತಪ್ಪನ್ನು ಸ್ವೀಕರಿಸುವುದು ಪರಿಸ್ಥಿತಿ ಸ್ವೀಕಾರ ಮಾಡುವುದು, ತನಗೆಂದು ಕೊಟ್ಟ ಹಣದಲ್ಲಿ ಉಳಿತಾಯ ಮಾಡಿ ಪ್ರತಿವರ್ಷ ಗುರುಪೂರ್ಣಿಮೆಗೆ ತಾನಾಗಿ ಅರ್ಪಣೆ ಮಾಡುವುದು, ಮನೆಯಲ್ಲಿ ಕಿರಿಯನಾಗಿದ್ದರೂ ತಪ್ಪು ಕಂಡಲ್ಲಿ ತತ್ತ್ವನಿಷ್ಠೆಯಿಂದ ಹೇಳುವುದು ಆತನ ಗುಣವೈಶಿಷ್ಟ್ಯವಾಗಿದೆ, ಎಂದು ಹೇಳಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !