
ಹಿಂದೂಗಳೇ, ಹಿಂದೂ ರಾಷ್ಟ್ರ ಇದು ನನ್ನ ಜನ್ಮ ಸಿದ್ಧ ಹಕ್ಕಾಗಿದೆ ಹಾಗೂ ಅದನ್ನು ನಾನು ಖಂಡಿತವಾಗಿ ಪಡೆಯುವೆನು !, ಎಂದು ಪ್ರತಿಯೊಬ್ಬ ಹಿಂದೂವು ನಿಶ್ಚಯಿಸುವುದು ಆವಶ್ಯಕ
ಸ್ವರಾಜ್ಯ ಇದು ನನ್ನ ಜನ್ಮಸಿದ್ಧ ಹಕ್ಕು ಅದನ್ನು ನಾನು ಖಂಡಿತವಾಗಿ ಪಡೆಯುವೆನು, ಎಂದು ಲೋಕಮಾನ್ಯ ತಿಲಕರು ಹೇಳಿದ್ದರು ಹಾಗೂ ಅದಕ್ಕಾಗಿ ಅವರು ಆಯುಷ್ಯವಿಡಿ ಕೃತಿಯನ್ನು ಮಾಡಿದರು ಅದರಂತೆ ಹಿಂದೂ ರಾಷ್ಟ್ರ ಇದು ನನ್ನ ಜನ್ಮಸಿದ್ಧ ಹಕ್ಕು ಅದನ್ನು ನಾನು ಖಂಡಿತ ಪಡೆಯುವೆನು, ಎಂದು ಮನಸ್ಸಿನಲ್ಲಿ ನಿಶ್ಚಯಿಸಿ ಅದಕ್ಕಾಗಿ ಪ್ರತಿಯೊಬ್ಬ ಹಿಂದೂವು ಹೋರಾಟ ವೃತ್ತಿಯಿಂದ ಹಾಗೂ ಸಂವಿಧಾನದ ಮಾರ್ಗದಲ್ಲಿ ಪ್ರಯತ್ನವನ್ನು ಮಾಡಬೇಕಾಗಿದೆ.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !