ನವ ದೆಹಲಿ : ಇಲ್ಲಿನ ವಿಶೇಷ ನ್ಯಾಯಾಲಯವು ಸುನಂದಾ ಪುಷ್ಕರ್ ಇವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ಅನ್ನು ಖುಲಾಸೆಗೊಳಿಸಿದೆ. ೨೦೧೪ ರಲ್ಲಿ ದೆಹಲಿಯ ಹೋಟೆಲ್ನಲ್ಲಿ ಸುನಂದಾ ಪುಷ್ಕರ್ ಇವರ ಶವ ಪತ್ತೆಯಾಗಿತ್ತು. ಶಶಿ ತರೂರ್ ಅವರು ಸುನಂದಾ ಪುಷ್ಕರ್ ಅವರನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದರು ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದರು ಎಂದು ಆರೋಪಿಸಲಾಗಿತ್ತು. ಸುನಂದಾ ಪುಷ್ಕರ್ ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !