ಗಾಂಧಿನಗರ (ಗುಜರಾತ) – ತಾಲಿಬಾನರು ಅಫ್ಘಾನಿಸ್ತಾನದ ಮೇಲೆ ನಿಯಂತ್ರಣ ಸಾಧಿಸಿದ ಮೇಲೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು. ಭಾರತೀಯ ವಾಯುದಳದ ‘ಸಿ – ೧೭ ಗ್ಲೋಬ್ಮಾಸ್ಟರ’ ಈ ವಿಮಾನದಿಂದ ಎಲ್ಲರನ್ನು ಕರೆತರಲಾಗಿದೆ. ಇವರಲ್ಲಿ ರಾಯಭಾರಿ ಸಹಿತ ೧೨೦ ಜನರು ಒಳಗೊಂಡಿದ್ದಾರೆ.
#WATCH | Indian Air Force C-17 aircraft that took off from Kabul, Afghanistan with Indian officials, lands in Jamnagar, Gujarat. pic.twitter.com/1w3HFYef6b
— ANI (@ANI) August 17, 2021
ಈ ಮೊದಲು ಆಗಸ್ಟ್ ೧೬ ರಂದು ೧೫೦ ಭಾರತೀಯರನ್ನು ಮರಳಿ ಕರೆತರಲಾಗಿತ್ತು. ಇನ್ನು ಕೆಲವು ಭಾರತೀಯರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದು ಅವರ ಬಿಡುಗಡೆಗೆ ಇನ್ನೊಂದು ವಿಮಾನ ಕಾಬೂಲಿಗೆ ಕಳುಹಿಸಲಾಗುವುದು.

ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ