ಗಾಂಧಿನಗರ (ಗುಜರಾತ) – ತಾಲಿಬಾನರು ಅಫ್ಘಾನಿಸ್ತಾನದ ಮೇಲೆ ನಿಯಂತ್ರಣ ಸಾಧಿಸಿದ ಮೇಲೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು. ಭಾರತೀಯ ವಾಯುದಳದ ‘ಸಿ – ೧೭ ಗ್ಲೋಬ್ಮಾಸ್ಟರ’ ಈ ವಿಮಾನದಿಂದ ಎಲ್ಲರನ್ನು ಕರೆತರಲಾಗಿದೆ. ಇವರಲ್ಲಿ ರಾಯಭಾರಿ ಸಹಿತ ೧೨೦ ಜನರು ಒಳಗೊಂಡಿದ್ದಾರೆ.
#WATCH | Indian Air Force C-17 aircraft that took off from Kabul, Afghanistan with Indian officials, lands in Jamnagar, Gujarat. pic.twitter.com/1w3HFYef6b
— ANI (@ANI) August 17, 2021
ಈ ಮೊದಲು ಆಗಸ್ಟ್ ೧೬ ರಂದು ೧೫೦ ಭಾರತೀಯರನ್ನು ಮರಳಿ ಕರೆತರಲಾಗಿತ್ತು. ಇನ್ನು ಕೆಲವು ಭಾರತೀಯರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದು ಅವರ ಬಿಡುಗಡೆಗೆ ಇನ್ನೊಂದು ವಿಮಾನ ಕಾಬೂಲಿಗೆ ಕಳುಹಿಸಲಾಗುವುದು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ