ಗಾಂಧಿನಗರ (ಗುಜರಾತ) – ತಾಲಿಬಾನರು ಅಫ್ಘಾನಿಸ್ತಾನದ ಮೇಲೆ ನಿಯಂತ್ರಣ ಸಾಧಿಸಿದ ಮೇಲೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ನಾಗರಿಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು. ಭಾರತೀಯ ವಾಯುದಳದ ‘ಸಿ – ೧೭ ಗ್ಲೋಬ್ಮಾಸ್ಟರ’ ಈ ವಿಮಾನದಿಂದ ಎಲ್ಲರನ್ನು ಕರೆತರಲಾಗಿದೆ. ಇವರಲ್ಲಿ ರಾಯಭಾರಿ ಸಹಿತ ೧೨೦ ಜನರು ಒಳಗೊಂಡಿದ್ದಾರೆ.
#WATCH | Indian Air Force C-17 aircraft that took off from Kabul, Afghanistan with Indian officials, lands in Jamnagar, Gujarat. pic.twitter.com/1w3HFYef6b
— ANI (@ANI) August 17, 2021
ಈ ಮೊದಲು ಆಗಸ್ಟ್ ೧೬ ರಂದು ೧೫೦ ಭಾರತೀಯರನ್ನು ಮರಳಿ ಕರೆತರಲಾಗಿತ್ತು. ಇನ್ನು ಕೆಲವು ಭಾರತೀಯರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದು ಅವರ ಬಿಡುಗಡೆಗೆ ಇನ್ನೊಂದು ವಿಮಾನ ಕಾಬೂಲಿಗೆ ಕಳುಹಿಸಲಾಗುವುದು.

Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್