ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಇರುವಾಗ ಗೋಹತ್ಯೆ ಆಗಿ ಗೋ ಮಾಂಸದ ಸಾಗಾಟ ಹೇಗೆ ಆಗುತ್ತದೆ ? ‘ಕಟುಕರಿಗೆ ಕಾನೂನಿನ ಭಯ ಇಲ್ಲವೇ ಅಥವಾ ಪೊಲೀಸರಿಂದ ಪ್ರಾಮಾಣಿಕವಾಗಿ ಕಾನೂನಿನ ಕಾರ್ಯಾಚರಣೆ ಆಗುತ್ತಿಲ್ಲವೇ ?’ ಇದನ್ನು ರಾಜ್ಯದ ಬಿಜೆಪಿ ಸರಕಾರವು ಕಂಡುಹಿಡಿಯಬೇಕು !
ತೀರ್ಥಹಳ್ಳಿ – ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ. ಈ ಮತಾಂಧರು ವಾಹನದ ಮುಂಭಾಗದಲ್ಲಿ ಎದುರಿನ ಭಾಗದಲ್ಲಿ ತರಕಾರಿಗಳನ್ನು ಹಾಕಿ ಅದರ ಹಿಂದೆ ಗೋಮಾಂಸವನ್ನು ಹಾಕಿ ಸಾಗಿಸುತ್ತಿದ್ದರು. ಈ ವಾಹನವನ್ನು ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಈ ಸಾಗಾಣಿಕೆಯನ್ನು ಪೊಲೀಸರು ತಡೆಹಿಡಿದರು. (ಯಾವ ಮಾಹಿತಿಯು ಹಿಂದುತ್ವನಿಷ್ಠರಿಗೆ ಸಿಗುತ್ತದೆ, ಅದು ಎಲ್ಲಾ ವ್ಯವಸ್ಥೆಗಳನ್ನು ಹೊಂದಿರುವ ಪೊಲೀಸರಿಗೆ ಏಕೆ ಸಿಗುವುದಿಲ್ಲ ? ಅಥವಾ ಇದನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ ಮಾಡುತ್ತಾರೆಯೇ ? ಇದರ ಬಗ್ಗೆ ತನಿಖೆಯನ್ನು ರಾಜ್ಯದ ಬಿಜೆಪಿ ಸರಕಾರ ನಡೆಸಬೇಕು ! – ಸಂಪಾದಕರು)

ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !