ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಇರುವಾಗ ಗೋಹತ್ಯೆ ಆಗಿ ಗೋ ಮಾಂಸದ ಸಾಗಾಟ ಹೇಗೆ ಆಗುತ್ತದೆ ? ‘ಕಟುಕರಿಗೆ ಕಾನೂನಿನ ಭಯ ಇಲ್ಲವೇ ಅಥವಾ ಪೊಲೀಸರಿಂದ ಪ್ರಾಮಾಣಿಕವಾಗಿ ಕಾನೂನಿನ ಕಾರ್ಯಾಚರಣೆ ಆಗುತ್ತಿಲ್ಲವೇ ?’ ಇದನ್ನು ರಾಜ್ಯದ ಬಿಜೆಪಿ ಸರಕಾರವು ಕಂಡುಹಿಡಿಯಬೇಕು !
ತೀರ್ಥಹಳ್ಳಿ – ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ. ಈ ಮತಾಂಧರು ವಾಹನದ ಮುಂಭಾಗದಲ್ಲಿ ಎದುರಿನ ಭಾಗದಲ್ಲಿ ತರಕಾರಿಗಳನ್ನು ಹಾಕಿ ಅದರ ಹಿಂದೆ ಗೋಮಾಂಸವನ್ನು ಹಾಕಿ ಸಾಗಿಸುತ್ತಿದ್ದರು. ಈ ವಾಹನವನ್ನು ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಈ ಸಾಗಾಣಿಕೆಯನ್ನು ಪೊಲೀಸರು ತಡೆಹಿಡಿದರು. (ಯಾವ ಮಾಹಿತಿಯು ಹಿಂದುತ್ವನಿಷ್ಠರಿಗೆ ಸಿಗುತ್ತದೆ, ಅದು ಎಲ್ಲಾ ವ್ಯವಸ್ಥೆಗಳನ್ನು ಹೊಂದಿರುವ ಪೊಲೀಸರಿಗೆ ಏಕೆ ಸಿಗುವುದಿಲ್ಲ ? ಅಥವಾ ಇದನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ ಮಾಡುತ್ತಾರೆಯೇ ? ಇದರ ಬಗ್ಗೆ ತನಿಖೆಯನ್ನು ರಾಜ್ಯದ ಬಿಜೆಪಿ ಸರಕಾರ ನಡೆಸಬೇಕು ! – ಸಂಪಾದಕರು)

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ