ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಇರುವಾಗ ಗೋಹತ್ಯೆ ಆಗಿ ಗೋ ಮಾಂಸದ ಸಾಗಾಟ ಹೇಗೆ ಆಗುತ್ತದೆ ? ‘ಕಟುಕರಿಗೆ ಕಾನೂನಿನ ಭಯ ಇಲ್ಲವೇ ಅಥವಾ ಪೊಲೀಸರಿಂದ ಪ್ರಾಮಾಣಿಕವಾಗಿ ಕಾನೂನಿನ ಕಾರ್ಯಾಚರಣೆ ಆಗುತ್ತಿಲ್ಲವೇ ?’ ಇದನ್ನು ರಾಜ್ಯದ ಬಿಜೆಪಿ ಸರಕಾರವು ಕಂಡುಹಿಡಿಯಬೇಕು !
ತೀರ್ಥಹಳ್ಳಿ – ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ. ಈ ಮತಾಂಧರು ವಾಹನದ ಮುಂಭಾಗದಲ್ಲಿ ಎದುರಿನ ಭಾಗದಲ್ಲಿ ತರಕಾರಿಗಳನ್ನು ಹಾಕಿ ಅದರ ಹಿಂದೆ ಗೋಮಾಂಸವನ್ನು ಹಾಕಿ ಸಾಗಿಸುತ್ತಿದ್ದರು. ಈ ವಾಹನವನ್ನು ವಿಶ್ವ ಹಿಂದೂ ಪರಿಷತ್ತು, ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಈ ಸಾಗಾಣಿಕೆಯನ್ನು ಪೊಲೀಸರು ತಡೆಹಿಡಿದರು. (ಯಾವ ಮಾಹಿತಿಯು ಹಿಂದುತ್ವನಿಷ್ಠರಿಗೆ ಸಿಗುತ್ತದೆ, ಅದು ಎಲ್ಲಾ ವ್ಯವಸ್ಥೆಗಳನ್ನು ಹೊಂದಿರುವ ಪೊಲೀಸರಿಗೆ ಏಕೆ ಸಿಗುವುದಿಲ್ಲ ? ಅಥವಾ ಇದನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ ಮಾಡುತ್ತಾರೆಯೇ ? ಇದರ ಬಗ್ಗೆ ತನಿಖೆಯನ್ನು ರಾಜ್ಯದ ಬಿಜೆಪಿ ಸರಕಾರ ನಡೆಸಬೇಕು ! – ಸಂಪಾದಕರು)

ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !