ಐ.ಎಸ್.ಐ. ನಿಂದ ಸಹಾಯ
ಅಮೃತಸರ(ಪಂಜಾಬ) – ಪಾಕಿನ ಗುಪ್ತಚರ ದಳ ಐ.ಎಸ್.ಐ.ಯು ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲಸಾ ಇಂಟರನ್ಯಾಷನಲ್ನೊಂದಿಗೆ ಕೈಜೋಡಿಸಿ ಪಂಜಾಬನಲ್ಲಿನ ಧಾರ್ಮಿಕ ಸ್ಥಳಗಳು ಮತ್ತು ಧಾರ್ಮಿಕ ನಾಯಕರ ಮೇಲೆ ದಾಳಿ ಮಾಡುವ ಹುನ್ನಾರ ಮಾಡುತ್ತಿದೆ. ಎಂಬ ಮಾಹಿತಿಯನ್ನು ಬಂಧಿತ ಖಲಿಸ್ತಾನಿ ಭಯೋತ್ಪಾದಕ ಸಮಿ ಮತ್ತು ಅಮೃತ ಪಾಲ ಸಿಂಹ ಇಬ್ಬರು ಪೊಲೀಸ್ ವಿಚಾರಣೆಯಲ್ಲಿ ಹೇಳಿದ್ದಾರೆ. ಈ ಭಯೋತ್ಪಾದಕರ ಸಹಚರರು ಪಂಜಾಬನ ನಗರಗಳಾದ ಅಮೃತಸರ, ಹೋಶಿಯಾರಪುರ, ಜಾಲಂಧರ ಮತ್ತು ಲುಧಿಯಾನ ಮುಂತಾದ ಕಡೆಗಳಲ್ಲಿ ಅಡಗಿ ಕೊಂಡಿದ್ದಾರೆ. (ಜಿಹಾದಿ ಭಯೋತ್ಪಾದಕರ ನಂತರ ಈಗ ಖಲಿಸ್ತಾನಿಗಳು ಸಹ ಹಿಂದೂಗಳ ಧಾರ್ಮಿಕ ಸ್ಥಳ ಮತ್ತು ಅವರ ನಾಯಕರನ್ನು ಗುರಿ ಮಾಡುವರು ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು)

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !