ಐ.ಎಸ್.ಐ. ನಿಂದ ಸಹಾಯ
ಅಮೃತಸರ(ಪಂಜಾಬ) – ಪಾಕಿನ ಗುಪ್ತಚರ ದಳ ಐ.ಎಸ್.ಐ.ಯು ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲಸಾ ಇಂಟರನ್ಯಾಷನಲ್ನೊಂದಿಗೆ ಕೈಜೋಡಿಸಿ ಪಂಜಾಬನಲ್ಲಿನ ಧಾರ್ಮಿಕ ಸ್ಥಳಗಳು ಮತ್ತು ಧಾರ್ಮಿಕ ನಾಯಕರ ಮೇಲೆ ದಾಳಿ ಮಾಡುವ ಹುನ್ನಾರ ಮಾಡುತ್ತಿದೆ. ಎಂಬ ಮಾಹಿತಿಯನ್ನು ಬಂಧಿತ ಖಲಿಸ್ತಾನಿ ಭಯೋತ್ಪಾದಕ ಸಮಿ ಮತ್ತು ಅಮೃತ ಪಾಲ ಸಿಂಹ ಇಬ್ಬರು ಪೊಲೀಸ್ ವಿಚಾರಣೆಯಲ್ಲಿ ಹೇಳಿದ್ದಾರೆ. ಈ ಭಯೋತ್ಪಾದಕರ ಸಹಚರರು ಪಂಜಾಬನ ನಗರಗಳಾದ ಅಮೃತಸರ, ಹೋಶಿಯಾರಪುರ, ಜಾಲಂಧರ ಮತ್ತು ಲುಧಿಯಾನ ಮುಂತಾದ ಕಡೆಗಳಲ್ಲಿ ಅಡಗಿ ಕೊಂಡಿದ್ದಾರೆ. (ಜಿಹಾದಿ ಭಯೋತ್ಪಾದಕರ ನಂತರ ಈಗ ಖಲಿಸ್ತಾನಿಗಳು ಸಹ ಹಿಂದೂಗಳ ಧಾರ್ಮಿಕ ಸ್ಥಳ ಮತ್ತು ಅವರ ನಾಯಕರನ್ನು ಗುರಿ ಮಾಡುವರು ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು)

Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!