*ಮಧ್ಯಪ್ರದೇಶದಲ್ಲಿನ ಭಾಜಪ ಸರಕಾರದ ಈ ನಿರ್ಣಯವು ಅಭಿನಂದನೀಯವಾಗಿದೆ. ರಾಷ್ಟ್ರ ಪ್ರೇಮಿಗಳಿಗೆ ‘ವಾಸ್ತವದಲ್ಲಿ ಇಂತಹ ಆದೇಶವನ್ನು ಕೇಂದ್ರ ಸರಕಾರವು ನೀಡುವುದು ಅವಶ್ಯಕವಾಗಿದೆ ಮತ್ತು ಯಾರು ಇಲ್ಲಿಯವರೆಗೆ ಇಂತಹ ಸಮರ್ಥನೆಯನ್ನು ಮಾಡಿದ್ದಾರೆಯೋ ಅವರನ್ನು ತಕ್ಷಣ ಬಂಧಿಸಿ ಕಾರಾಗೃಹಕ್ಕೆ ತಳ್ಳಬೇಕು’ ಎಂದು ಧರ್ಮಪ್ರೇಮಿಗಳಿಗೆ ಅನಿಸುತ್ತಿದೆ !
ಭೋಪಾಲ (ಮಧ್ಯಪ್ರದೇಶ) – ಸಾಮಾಜಿಕ ಮಾಧ್ಯಮಗಳಿಂದ ತಾಲಿಬಾನ್ ನ ಸಮರ್ಥನೆ ಮಾಡುವ ಪೋಸ್ಟಗಳನ್ನು ಯಾರಾದರೂ ಪ್ರಚಾರ ಮಾಡಿದರೆ ಅಥವಾ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ರಾಜ್ಯ ಸರಕಾರವು ಕಾರ್ಯಾಚರಣೆಯನ್ನು ಮಾಡುವುದು ಎಂದು ರಾಜ್ಯದ ಆರೋಗ್ಯ ಮಂತ್ರಿ ವಿಶ್ವಾಸ ಸಾರಂಗ ಇವರು ಎಚ್ಚರಿಕೆ ನೀಡಿದ್ದಾರೆ. ಇವರು ಪ್ರಸಾರ ಮಾಧ್ಯಮಗಳಲ್ಲಿ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.
ಆರೋಗ್ಯ ಮಂತ್ರಿ ಸಾರಂಗ ಇವರು ‘ತಾಲಿಬಾನಿನ ಸಮರ್ಥನೆ ಮಾಡುವ ಪೋಸ್ಟ್ ಮತ್ತು ಹೇಳಿಕೆಗಳನ್ನು ನೀಡುವುದು ದುರದೃಷ್ಟಕರವಾಗಿದೆ. ಸರಕಾರವು ಇದರ ಮೇಲೆ ಗಮನವಿಟ್ಟಿದೆ ಮತ್ತು ಅವುಗಳ ಮೇಲೆ ಕಾರ್ಯಾಚರಣೆ ಮಾಡಲಾಗುವುದು. ಓಲೈಕೆಯ ರಾಜಕಾರಣವೂ ಈ ದೇಶ ಮತ್ತು ರಾಜ್ಯದಲ್ಲಿ ನಡೆಯುವುದಿಲ್ಲ’ ಎಂದು ಹೇಳಿದ್ದಾರೆ.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ