*ಮಧ್ಯಪ್ರದೇಶದಲ್ಲಿನ ಭಾಜಪ ಸರಕಾರದ ಈ ನಿರ್ಣಯವು ಅಭಿನಂದನೀಯವಾಗಿದೆ. ರಾಷ್ಟ್ರ ಪ್ರೇಮಿಗಳಿಗೆ ‘ವಾಸ್ತವದಲ್ಲಿ ಇಂತಹ ಆದೇಶವನ್ನು ಕೇಂದ್ರ ಸರಕಾರವು ನೀಡುವುದು ಅವಶ್ಯಕವಾಗಿದೆ ಮತ್ತು ಯಾರು ಇಲ್ಲಿಯವರೆಗೆ ಇಂತಹ ಸಮರ್ಥನೆಯನ್ನು ಮಾಡಿದ್ದಾರೆಯೋ ಅವರನ್ನು ತಕ್ಷಣ ಬಂಧಿಸಿ ಕಾರಾಗೃಹಕ್ಕೆ ತಳ್ಳಬೇಕು’ ಎಂದು ಧರ್ಮಪ್ರೇಮಿಗಳಿಗೆ ಅನಿಸುತ್ತಿದೆ !
ಭೋಪಾಲ (ಮಧ್ಯಪ್ರದೇಶ) – ಸಾಮಾಜಿಕ ಮಾಧ್ಯಮಗಳಿಂದ ತಾಲಿಬಾನ್ ನ ಸಮರ್ಥನೆ ಮಾಡುವ ಪೋಸ್ಟಗಳನ್ನು ಯಾರಾದರೂ ಪ್ರಚಾರ ಮಾಡಿದರೆ ಅಥವಾ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ರಾಜ್ಯ ಸರಕಾರವು ಕಾರ್ಯಾಚರಣೆಯನ್ನು ಮಾಡುವುದು ಎಂದು ರಾಜ್ಯದ ಆರೋಗ್ಯ ಮಂತ್ರಿ ವಿಶ್ವಾಸ ಸಾರಂಗ ಇವರು ಎಚ್ಚರಿಕೆ ನೀಡಿದ್ದಾರೆ. ಇವರು ಪ್ರಸಾರ ಮಾಧ್ಯಮಗಳಲ್ಲಿ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.
ಆರೋಗ್ಯ ಮಂತ್ರಿ ಸಾರಂಗ ಇವರು ‘ತಾಲಿಬಾನಿನ ಸಮರ್ಥನೆ ಮಾಡುವ ಪೋಸ್ಟ್ ಮತ್ತು ಹೇಳಿಕೆಗಳನ್ನು ನೀಡುವುದು ದುರದೃಷ್ಟಕರವಾಗಿದೆ. ಸರಕಾರವು ಇದರ ಮೇಲೆ ಗಮನವಿಟ್ಟಿದೆ ಮತ್ತು ಅವುಗಳ ಮೇಲೆ ಕಾರ್ಯಾಚರಣೆ ಮಾಡಲಾಗುವುದು. ಓಲೈಕೆಯ ರಾಜಕಾರಣವೂ ಈ ದೇಶ ಮತ್ತು ರಾಜ್ಯದಲ್ಲಿ ನಡೆಯುವುದಿಲ್ಲ’ ಎಂದು ಹೇಳಿದ್ದಾರೆ.

Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ