ಕಳೆದ ಅನೇಕ ದಶಕಗಳಿಂದ ಚೀನಾವು ಭಾರತದ ಶತ್ರು ಆಗಿದೆ. ಪ್ರತಿದಿನವೂ ಗಡಿಯಲ್ಲಿ ತನ್ನ ದುಷ್ಟ ಕೃತ್ಯಗಳನ್ನು ನಡೆಸುತ್ತಿರುತ್ತದೆ. ಚೀನಾವು ಗಲವಾನ್ ಕಣಿವೆಯ ಮೇಲೆ ದಾಳಿ ಮಾಡಿ, ಭಾರತೀಯ ಸೈನಿಕರನ್ನು ಕೊಲ್ಲುತ್ತದೆ. ಈಗಂತೂ ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಅಧಿಕಾರವನ್ನು ಕಬಳಿಸಿರುವ ತಾಲಿಬಾನ್ಗೆ ಚೀನಾ ಕೂಡ ಬಹಿರಂಗವಾಗಿ ಬೆಂಬಲವನ್ನು ವ್ಯಕ್ತಪಡಿಸಿದೆ. ಇದರಿಂದ ಚೀನಾದ ರಾಷ್ಟ್ರದ್ರೋಹಿ ಮತ್ತು ಅಪಾಯಕಾರಿ ಉದ್ದೇಶಗಳೇ ಕಂಡುಬರುತ್ತವೆ. ಅದನ್ನು ಗಮನದಲ್ಲಿಟ್ಟುಕೊಂಡು, ನಾವು ಚೀನಾಕ್ಕೆ ಯೋಗ್ಯವಾದ ಪ್ರತ್ಯುತ್ತರ ನೀಡಬೇಕಾಗಿದೆ.
ಭಾನುವಾರ ದಿನಾಂಕ ೨೨.೮.೨೦೨೧ ರಂದು ರಕ್ಷಾಬಂಧನವಿದೆ. ಭಾರತವು ಚೀನಾದ ಅತಿದೊಡ್ಡ ಮಾರುಕಟ್ಟೆಯಾಗಿದೆ. ನಾವು ಚೀನಾದ ರಾಖಿಗಳನ್ನು ಖರೀದಿಸಲು ಆದ್ಯತೆ ನೀಡಿದರೆ, ಭಾರತದಿಂದ ಹಣವು ಅಂತಿಮವಾಗಿ ಚೀನಾಕ್ಕೆ ಹೋಗುತ್ತದೆ. ಚೀನಾವು ಭಾರತದಿಂದ ಬಂದ ಹಣವನ್ನು ಮತ್ತೆ ಭಾರತದ ಮೇಲೆ ಆಕ್ರಮಣ ಮಾಡಲು ಬಳಸಬಹುದು. ಈ ಭಯಾನಕ ವಾಸ್ತವವನ್ನು ನೆನಪಿಟ್ಟುಕೊಳ್ಳಿ ಮತ್ತು ರಾಷ್ಟ್ರಪ್ರೇಮಿ ನಾಗರಿಕರೆಂದು ಚೀನೀ ರಾಖಿಗಳನ್ನು ಬಹಿಷ್ಕರಿಸಿ !

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !