ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಜಮ್ಮು-ಕಾಶ್ಮೀರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ವಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಹತ್ಯೆ ಆಗುವುದು ಅಪೇಕ್ಷಿತವಿಲ್ಲ. ಕಾಶ್ಮೀರದ ಸ್ಥಿತಿ ಬದಲಾಯಿಸಲು ಹೆಚ್ಚು ಕಠಿಣ ನಿರ್ಣಯ ಮತ್ತು ಕೃತಿ ಮಾಡುವ ಅವಶ್ಯಕತೆ ಇದೆ.

ಶ್ರೀನಗರ (ಜಮ್ಮು-ಕಾಶ್ಮೀರ) – ಸೆಕ್ಷನ್ 370 ರದ್ದು ಪಡಿಸಿದ ನಂತರ ಕಳೆದ 2 ವರ್ಷದಲ್ಲಿ ಜಮ್ಮು-ಕಾಶ್ಮೀರದಲ್ಲಿ ಈವರೆಗೆ ಬಿಜೆಪಿಯ 23 ನಾಯಕರು ಮತ್ತು ಕಾರ್ಯಕರ್ತರು ಜಿಹಾದಿ ಭಯೋತ್ಪಾದಕರಿಂದ ಹತ್ಯೆಯಾಗಿದ್ದಾರೆ. ಬಿಜೆಪಿಯ ವಕ್ತಾರರ ಹೇಳಿಕೆ ಪ್ರಕಾರ, ಕುಲಗಾಮ ಜಿಲ್ಲೆಯ ಒಂದರಲ್ಲಿಯೇ ಕಳೆದ ವರ್ಷಗಳಲ್ಲಿ ಬಿಜೆಪಿಯ 7 ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
BJP leader Altaf Thakur has claimed that 23 workers of the party were killed in #JammuAndKashmir in the last two years, including nine in the #Kulgam district last year.
(@ashraf_wani )https://t.co/dXw3iOIFnB— IndiaToday (@IndiaToday) August 18, 2021
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !