ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಜಮ್ಮು-ಕಾಶ್ಮೀರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ವಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಹತ್ಯೆ ಆಗುವುದು ಅಪೇಕ್ಷಿತವಿಲ್ಲ. ಕಾಶ್ಮೀರದ ಸ್ಥಿತಿ ಬದಲಾಯಿಸಲು ಹೆಚ್ಚು ಕಠಿಣ ನಿರ್ಣಯ ಮತ್ತು ಕೃತಿ ಮಾಡುವ ಅವಶ್ಯಕತೆ ಇದೆ.

ಶ್ರೀನಗರ (ಜಮ್ಮು-ಕಾಶ್ಮೀರ) – ಸೆಕ್ಷನ್ 370 ರದ್ದು ಪಡಿಸಿದ ನಂತರ ಕಳೆದ 2 ವರ್ಷದಲ್ಲಿ ಜಮ್ಮು-ಕಾಶ್ಮೀರದಲ್ಲಿ ಈವರೆಗೆ ಬಿಜೆಪಿಯ 23 ನಾಯಕರು ಮತ್ತು ಕಾರ್ಯಕರ್ತರು ಜಿಹಾದಿ ಭಯೋತ್ಪಾದಕರಿಂದ ಹತ್ಯೆಯಾಗಿದ್ದಾರೆ. ಬಿಜೆಪಿಯ ವಕ್ತಾರರ ಹೇಳಿಕೆ ಪ್ರಕಾರ, ಕುಲಗಾಮ ಜಿಲ್ಲೆಯ ಒಂದರಲ್ಲಿಯೇ ಕಳೆದ ವರ್ಷಗಳಲ್ಲಿ ಬಿಜೆಪಿಯ 7 ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
BJP leader Altaf Thakur has claimed that 23 workers of the party were killed in #JammuAndKashmir in the last two years, including nine in the #Kulgam district last year.
(@ashraf_wani )https://t.co/dXw3iOIFnB— IndiaToday (@IndiaToday) August 18, 2021
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ